ಭಾರತದಲ್ಲಿಯೇ ಅತಿ ದೊಡ್ಡ ವೀರಗಲ್ಲು ಇರುವುದು ಕರ್ನಾಟಕದ ಗದಗ-ಬೆಟಗೇರಿಯಲ್ಲಿ...!

ಈ ವೀರಗಲ್ಲನ್ನು ರಕ್ಷಿಸಲು ಸರ್ಕಾರದ ಪುರಾತತ್ವ ಇಲಾಖೆ ಮತ್ತು ಸ್ಥಳೀಯರ ಸಹಕಾರ ಅಗತ್ಯ. ಇದರ ಸಂರಕ್ಷಣೆಯಿಂದ ಭವಿಷ್ಯದ ಪೀಳಿಗೆಗೆ ಈ ಪರಂಪರೆ ಉಳಿಯಲಿದೆ.

ಭಾರತದಲ್ಲಿಯೇ ಅತಿ ದೊಡ್ಡ ವೀರಗಲ್ಲು ಇರುವುದು ಕರ್ನಾಟಕದ ಗದಗ-ಬೆಟಗೇರಿಯಲ್ಲಿ...!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.