ಭೀಮನ ಅಮವಾಸ್ಯೆಯನ್ನು ಆಚರಿಸುವುದೇಕೆ? ಇದರ ಹಿನ್ನೆಲೆ ಮತ್ತು ಮಹತ್ವವನ್ನು ತಿಳಿಯಿರಿ..!

ಸ್ಕಂದ ಪುರಾಣದ ಕಥೆಯಂತೆ, ಒಬ್ಬ ಬಡ ಬ್ರಾಹ್ಮಣ ಕನ್ಯೆಯನ್ನು ಮೃತ ರಾಜಕುಮಾರನೊಂದಿಗೆ ಮದುವೆ ಮಾಡಲಾಯಿತು. ಅಮಾವಾಸ್ಯೆ ದಿನ ಆಕೆ ಶಿವ-ಪಾರ್ವತಿಯರನ್ನು ಭಕ್ತಿಯಿಂದ ಪ್ರಾರ್ಥಿಸಿದಳು. ಆಕೆಯ ಭಕ್ತಿಗೆ ಮೆಚ್ಚಿದ ಶಿವ-ಪಾರ್ವತಿಯರು ರಾಜಕುಮಾರನಿಗೆ ಜೀವ ತುಂಬಿದರು. ಇದರಿಂದ ಈ ವ್ರತದ ಆಚರಣೆ ಶುರುವಾಯಿತು ಎಂದು ನಂಬಿಕೆ.

ಭೀಮನ ಅಮವಾಸ್ಯೆಯನ್ನು ಆಚರಿಸುವುದೇಕೆ? ಇದರ ಹಿನ್ನೆಲೆ ಮತ್ತು ಮಹತ್ವವನ್ನು ತಿಳಿಯಿರಿ..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.