"ಗಮನ ಕೊಡುವುದನ್ನೇ ನಿಲ್ಲಿಸಿದ್ದೇನೆ"... ಐಶ್ವರ್ಯಾ ರೈ ಜೊತೆ ಡಿವೋರ್ಸ್‌ ಬಗ್ಗೆ ಕೊನೆಗೂ ಸ್ಪಷ್ಟನೆ ನೀಡಿದ ಅಭಿಷೇಕ್ ಬಚ್ಚನ್!

"ವದಂತಿಗಳಿಗೆ ಗಮನ ಕೊಡುವುದನ್ನು ನಿಲ್ಲಿಸಿದ್ದೇನೆ. ವಿಷಯಗಳು ಬದಲಾಗಿವೆ. ಮೊದಲೆಲ್ಲಾ, ನನ್ನ ಬಗ್ಗೆ ಏನಾದರೂ ಹೇಳಿದ್ದರೆ, ಅದು ನನ್ನ ಮೇಲೆ ಪರಿಣಾಮ ಬೀರುತ್ತಿರಲಿಲ್ಲ. ಆದರೆ ಇಂದು ನನಗೆ ಒಂದು ಕುಟುಂಬವಿದೆ. ಈ ವಿಷಯಗಳು ನನ್ನನ್ನು ನಿರಾಶೆಗೊಳಿಸುತ್ತವೆ" ಎಂದು ಹೇಳಿದ್ದಾರೆ. 

"ಗಮನ ಕೊಡುವುದನ್ನೇ ನಿಲ್ಲಿಸಿದ್ದೇನೆ"... ಐಶ್ವರ್ಯಾ ರೈ ಜೊತೆ ಡಿವೋರ್ಸ್‌ ಬಗ್ಗೆ ಕೊನೆಗೂ ಸ್ಪಷ್ಟನೆ ನೀಡಿದ ಅಭಿಷೇಕ್ ಬಚ್ಚನ್!
Image Credit: Abhishek Bachchan statement on divorceSource: Bureau

About the Author

Bhavishya Shetty

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ಆ ಬಳಿಕ ಆರು ತಿಂಗಳ ಕಾಲ ಉಪನ್ಯಾಸಕಿಯಾಗಿ ದುಡಿದಿದ್ದಾರೆ. ಪ್ರಸ್ತುತ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ, ಭಾಷೆ ಬಗೆಗಿನ ಹಿಡಿತ, ವಿಚಾರದ ಕುರಿತಾದ ಜ್ಞಾನಾಸಕ್ತಿಯೊಂದಿಗೆ ಓದುಗರಿಗೆ ಅತ್ಯುತ್ತಮ ವಿಷಯಗಳನ್ನೊಳಗೊಂಡ ಲೇಖನಗಳನ್ನು ನೀಡುತ್ತಾ ಬಂದಿದ್ದಾರೆ. ಓದುವುದು, ಪ್ರವಾಸ, ನೃತ್ಯ ಇವರ ನೆಚ್ಚಿನ ಹವ್ಯಾಸಗಳಾಗಿವೆ. ತಮ್ಮ ವಿಶ್ವಾಸಾರ್ಹ-ಮಾಹಿತಿಪೂರ್ಣ ಬರಹಗಳ ಮೂಲಕ ಭವಿಷ್ಯ ಶೆಟ್ಟಿಯವರು ಓದುಗ ವಲಯವನ್ನು ಪರಿಣಾಮಕಾರಿಯಾಗಿ ತಲುಪಲು ಶ್ರಮಿಸುತ್ತಿದ್ದಾರೆ.

Read More