ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ವಿನೋದ್‌ ರಾಜ್‌ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ 59 ವರ್ಷ ನಟ ವಿನೋದ್‌ ರಾಜ್‌ ಅವರನ್ನು ಅಡ್ಮಿಟ್‌ ಮಾಡಿದ್ದಾರೆ. ಕರುಳಿನ ಸಮಸ್ಯೆ ಹಿನ್ನೆಲೆ ನಟ ವಿನೋದ್‌ ರಾಜ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. 


COMMERCIAL BREAK
SCROLL TO CONTINUE READING

ನಟ ವಿನೋದ್‌ ರಾಜ್‌ ಹಲವು ವರ್ಷಗಳಿಂದ ನೆಲಮಂಗಲದಲ್ಲಿರುವ ತಮ್ಮ ತೋಟದ ಮನೆಯಲ್ಲಿ ವಾಸವಿದ್ದಾರೆ. ಸಿನಿರಂಗ ತೊರೆದು ತಮ್ಮ ತೋಟದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. 


ಇದನ್ನೂ ಓದಿ: ದರ್ಶನ್‌ ಅರೆಸ್ಟ್‌ ಆಗ್ತಿದ್ದಂತೆ ಮನನೊಂದ ಪತ್ನಿ ವಿಜಯಲಕ್ಷ್ಮಿ ದಿಟ್ಟ ನಿರ್ಧಾರ? ಮುರಿದೇ ಹೋಯ್ತಾ ಈ ಸಂಬಂಧ!?


ಹಿರಿಯ ನಟಿ ಲೀಲಾವತಿ ಅವರ ಪುತ್ರ ನಟ ವಿನೋದ್‌ ರಾಜ್.‌ ಕೆಲ ತಿಂಗಳುಗಳ ಹಿಂದೆ ನಟಿ ಲೀಲಾವತಿ ಅವರು ಅಗಲಿದ್ದರು. ಆ ನೋವಿನಲ್ಲಿದ್ದ ವಿನೋರಾಜ್‌ ತಾಯಿಯ ಸಮಾಧಿ ನಿರ್ಮಿಸುತ್ತಿದ್ದಾರೆ. 


ನಟ ವಿನೋದ್‌ ರಾಜ್‌ ಅವರಿಗೆ ಕರುಳಿನ ಸಮಸ್ಯೆ ಉಂಟಾಗಿದೆ. ಮೂಲಗಳ ಪ್ರಕಾರ, ನಟ ವಿನೋದ್‌ ರಾಜ್‌ ಅವರಿಗೆ ಕರುಳಿನ ಆಪರೇಷನ್ ಮಾಡಲಾಗಿದೆ ಎನ್ನಲಾಗಿದೆ. ಆರೋಗ್ಯ ಸ್ಥಿರವಾಗಿದ್ದು, ನಟ ವಿನೋದ್‌ ರಾಜ್‌ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: Darshan Arrest: ಕೊಲೆಗೂ ನನಗೂ ಸಂಬಂಧವಿಲ್ಲ ಎಂದಿದ್ದ ದರ್ಶನ್‌.. ಈಗ ಪೊಲೀಸರ ಮುಂದೆ ಹೇಳಿದ್ದೆ ಬೇರೆ !?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.