Chandrasekhara Swamy Predicts Aishwarya-Abhishek Divorce: ದೇಶದ ಪ್ರಖ್ಯಾತ ಜ್ಯೋತಿಷಿ ಚಂದ್ರಶೇಖರ ಸ್ವಾಮಿಯವರು ಐಶ್ವರ್ಯ-ಅಭಿಷೇಕ್ ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಾಯ್ತೆರೆದು ಕಾರಂಜಿಯಂತೆ ನೀರು ಉಗುಳುತ್ತಿದೆ ಈ ಮರ: ಬೆರಗುಗೊಳಿಸುವ ಪ್ರಕೃತಿ ವಿಸ್ಮಯದ ವಿಡಿಯೋ


ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿವಾಹದ ಬಗ್ಗೆ ಭವಿಷ್ಯ ನುಡಿದಿದ್ದು, ಐಶ್ವರ್ಯಾ ಜಾತಕದಲ್ಲಿ 'ಕುಜ ದೋಷ' ಮತ್ತು 'ರಾಜಯೋಗ' ಎರಡೂ ಇದ್ದು, ಈಕೆಯ ಜಾತಕ 600 ವರ್ಷಕ್ಕೊಮ್ಮೆ ರೂಪುಗೊಳ್ಳುವಂತಹದ್ದಾಗಿದೆ ಎಂದಿದ್ದಾರೆ. ಇದೇ ಕಾರಣದಿಂದ ವಿಶ್ವಸುಂದರಿ ಪಟ್ಟಕ್ಕೇರಿದ್ದರಂತೆ ಐಶ್. ಇದರ ಬಗ್ಗೆಯೂ ಹೇಳಿಕೆ ನೀಡಿದ್ದಾರೆ


ಅಷ್ಟೇ ಅಲ್ಲದೆ, ಐಶ್ವರ್ಯಾ ರೈ ಹಾಗೂ ಅಭಿಷೇಕ್‌ ಬಚ್ಚನ್‌ ಜೋಡಿ ದೇವರೇ ಖುದ್ದು ಮಾಡಿದ ಜೋಡಿಯಂತೆ. ಇವರ ಮಧ್ಯೆ ಎಷ್ಟೇ ಜಗಳ ಆದರೂ ಬೇರೆ ಮಾಡೋದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ವೇಸ್ಟ್ ಎನಿಸಿಕೊಂಡಿದ್ದ RCB ಬೌಲರ್ ಈಗ ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಆಯ್ಕೆ!


“ದೇವರೇ ಇವರಿಬ್ಬರನ್ನು ಒಂದು ಮಾಡಿರೋದು. ಹೀಗಾಗಿ ಯಾರೂ ಕೂಡ ಈ ಸಂಬಂಧವನ್ನು ಹಾಳು ಮಾಡಲು ಸಾಧ್ಯವಿಲ್ಲ” ಎಂಬರ್ಥದಲ್ಲಿ ಭವಿಷ್ಯ ನುಡಿದಿದ್ದಾರೆ. ಅಂದಹಾಗೆ ಚಂದ್ರಶೇಖರ ಸ್ವಾಮಿಯವರ ಖ್ಯಾತಿ ಅಂತಿಂಥದಲ್ಲ. ವಿಜಯ್ ಮಲ್ಯ, ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಹ ಇವರ ಬಳಿ ಭವಿಷ್ಯ ಕೇಳುತ್ತಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ