ರಿಷಬ್ ಶೆಟ್ಟಿ ಹೊಸ ಚಿತ್ರಕ್ಕೆ ನಿರ್ಮಾಪಕ ಅಲ್ಲು ಅರವಿಂದ್ ಸಾರಥ್ಯ...!

Written by - Zee Kannada News Desk | Last Updated : Oct 20, 2022, 06:46 PM IST
  • ಈ ಕುರಿತಾಗಿ ಅಧಿಕೃತ ಘೋಷಣೆಯಷ್ಟೇ ಹೊರಬಿಳಬೇಕಿದೆ ಎಂದು ತೆಲುಗಿನ ಮಾಧ್ಯಮವೊಂದು ವರದಿ ಮಾಡಿದೆ.
  • ಆದರೆ ಈ ಯೋಜನೆಯ ಸ್ಪಷ್ಟ ಚಿತ್ರಣವನ್ನು ಪಡೆಯಲು ನಾವು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗಿದೆ.
  • ಈ ಚಲನಚಿತ್ರವು ದೇಶಾದ್ಯಂತ ಈಗ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ.
ರಿಷಬ್ ಶೆಟ್ಟಿ ಹೊಸ ಚಿತ್ರಕ್ಕೆ ನಿರ್ಮಾಪಕ ಅಲ್ಲು ಅರವಿಂದ್ ಸಾರಥ್ಯ...! title=

ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರ ತೆಲುಗಿನಲ್ಲಿ ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಗೀತಾ ಫಿಲ್ಮ್ಸ್ ಡಿಸ್ಟ್ರಿಬ್ಯೂಷನ್‌ನಿಂದ ಬಿಡುಗಡೆಯಾದ ಈ ಚಲನಚಿತ್ರವು ಈಗ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿದೆ.

ಇದನ್ನೂ ಓದಿ : Puneeth Parva: ನಾಳೆ ʻಪುನೀತ ಪರ್ವʼ.. ಗಂಧದ ಗುಡಿಯ ರಾಜಕುಮಾರನಿಗೆ ಸಿನಿತಾರೆಯರ ನಮನ

ಇದೆ ಸಂದರ್ಭದಲ್ಲಿ ಈಗ ರಿಶಬ್ ಶೆಟ್ಟಿಯವರ ಮುಂದಿನ ಚಿತ್ರಕ್ಕೆ ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ ಎನ್ನಲಾಗಿದೆ. ಈ ಕುರಿತಾಗಿ ಅಧಿಕೃತ ಘೋಷಣೆಯಷ್ಟೇ ಹೊರಬಿಳಬೇಕಿದೆ ಎಂದು ತೆಲುಗಿನ ಮಾಧ್ಯಮವೊಂದು ವರದಿ ಮಾಡಿದೆ.

ಇದನ್ನೂ ಓದಿ : ಅಪ್ಪು ಕನಸಿನ ʼಗಂಧದಗುಡಿʼಗೆ ಅಶ್ವಿನಿ ಪುನೀತ್‌ ಧ್ವನಿ..!

ಗೀತಾ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಲಿರುವ ಇನ್ನೂ ಘೋಷಣೆಯಾಗದ ಈ ಚಿತ್ರವನ್ನು ರಿಶಬ್ ಶೆಟ್ಟಿಯವರು ನಿರ್ದೇಶಿಸಲಿದ್ದಾರೆ ಎನ್ನಲಾಗಿದೆ.ಆದರೆ ಈ ಯೋಜನೆಯ ಸ್ಪಷ್ಟ ಚಿತ್ರಣವನ್ನು ಪಡೆಯಲು ನಾವು ಇನ್ನೂ ಸ್ವಲ್ಪ ಸಮಯ ಕಾಯಬೇಕಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News