ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ದೈಹಿಕವಾಗಿ ಅವರು ನಮ್ಮೊಂದಿಗೆ ಇಲ್ಲದೇ ಹೋದರೂ ಮಾನಸಿಕವಾಗಿ ಎಲ್ಲರ ಮನದಲ್ಲಿ ಬೇರೂರಿದ್ದಾರೆ. ಸಿನಿಮಾ ಮಾತ್ರವಲ್ಲದೇ ಅನೇಕ ಸಾಮಾಜಮುಖಿ ಕಾರ್ಯಗಳಿಂದ ಕರುನಾಡಿಗೆ ಮಾದರಿಯಾಗಿದ್ದಾರೆ. ಅಂಧರ ಬಾಳಿಗೆ ಕಣ್ಣು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕಥೆ ಮೆರೆದಿದ್ದಾರೆ.


COMMERCIAL BREAK
SCROLL TO CONTINUE READING

ಅಷ್ಟೆ ಅಲ್ಲದೇ ಹಲವು ಬಾರಿ ರಕ್ತದಾನ, ನೇತ್ರದಾನ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ  ಅಂಗಾಂಗ ದಾನದ ಮಹತ್ವನ್ನು ಸಾರುತ್ತಿದ್ದರು. ಇದೀಗ ಸದ್ಯದಲ್ಲೇ ಅಂಗಾಂಗ ದಾನ ದಿನಾಚರಣೆ ಇರುವುದರಿಂದ ಸರ್ಕಾರವು ಉತ್ತಮ ಕಾರ್ಯಕ್ರಮ ಆಯೋಜನೆ ನಡೆಸಿದೆ. ಸಾವಿನ ಬಳಿಕವೂ 8 ಜನರಿಗೆ  ಅಂಗಾಂಗ ದಾನ ಮಾಡುವ ಮೂಲಕ ಜೀವ ಉಳಿಸುವ ಸಹಕಾರ ಮಾಡಬಹುದಾಗಿದೆ. 


ಇದನ್ನೂ ಓದಿ: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸ್ಯಾಂಡಲ್ವುಡ್‌ ಪ್ರೇಮ್ & ಬಾಲಿವುಡ್ ಸಂಜಯ್ ದತ್..!


ಇನ್ನು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಪತ್ನಿ, ಅಶ್ವಿನಿ ಪುನೀತ್ ರಾಜ್ಕುಮಾರ್ ಅವರಿಗೆ ಈ ಕಾರ್ಯಕ್ರಮದ ಮುಖ್ಯ ಅಥಿಯಾಗಿ ಆಹ್ವಾನಿಸಿದೆ. ಅಪ್ಪು, ಪತ್ನಿ ಅಂಗಾಂಗ ದಾನದ ರಾಯಭಾರಿಯಾಗಿ, ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸುವಂತೆ ಸರ್ಕಾರ ಚಿಂತನೆ ನಡೆಸಿದೆ. 


ಇದೇ ಈ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ರಾಜ್ಯದ 150 ಕುಟುಂಬಗಳನ್ನ ಸನ್ಮಾಸಿನಿ , ಜೀವ ಉಳಿಸುವ ಇನ್ನಷ್ಟು ಕಾರ್ಯ ಹಮ್ಮಿಕೊಳ್ಳುವ ಯೋಜನೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ  ಆರೋಗ್ಯ ಇಲಾಖೆ ಆಲೋಚಿಸಿದೆ.  
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.