ನಾನು ಇನ್ನೂ ಸತ್ತಿಲ್ಲ! ಬಿಗ್‌ ಬಾಸ್‌ನಿಂದ ಹೊರ ಬಂದ ಕಾರಣ ಬಿಚ್ಚಿಟ್ಟ ಚಂದ್ರಪ್ರಭ

Bigg Boss Chandraprabha : ಫಿನಾಲೆಗೆ ದಿನಗಳು ಹತ್ತಿರವಾಗುತ್ತಿವೆ. ಸ್ಪರ್ಧಿಗಳು ಹೇಗಾದರೂ ಮಾಡಿ ಕಪ್‌ ಗೆಲ್ಲಲ್ಲೇಬೇಕು ಎಂಬ ಹಠ ತೊಟ್ಟು ಬಿಗ್‌ ಬಾಸ್‌ ಕೊಟ್ಟ ಟಾಸ್ಕ್‌ ಪೂರೈಸುತ್ತಿದ್ದಾರೆ. ಅಲ್ಲದೆ, ಇತ್ತೀಚಿಗೆ ಕೊನೆಯವರೆಗೂ ಮನೆಯವರನ್ನು ನಗಿಸುತ್ತಾ ಇರ್ತಾರೆ ಎಂದುಕೊಂಡಿದ್ದ ಚಂದ್ರಪ್ರಭಾ ಎಲಿಮಿನಿಟ್‌ ಆಗುವ ಮೂಲಕ ಹೊರ ಬಂದಿದ್ದರು.. ಇದೀಗ ಈ ಕುರಿತು ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ..

ನಾನು ಇನ್ನೂ ಸತ್ತಿಲ್ಲ! ಬಿಗ್‌ ಬಾಸ್‌ನಿಂದ ಹೊರ ಬಂದ ಕಾರಣ ಬಿಚ್ಚಿಟ್ಟ ಚಂದ್ರಪ್ರಭ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More