ಅಪಾರ ಖ್ಯಾತಿಯಿದ್ದರೂ ಸ್ಟಾರ್‌ ನಟನಿಗೇಕೆ ಬಂತು ಇಂಥಾ ಸ್ಥಿತಿ?! ಬೀದಿಯಲ್ಲಿ ವಡಾಪಾವ್‌ ಮಾರುತ್ತಿರುವ ಈತ ಸಿನಿರಂಗವನ್ನೇ ಆಳುತ್ತಿರುವ ಹಿರೋ..

ಬಾಲಿವುಡ್‌ ಖ್ಯಾತ ನಟ ಆಮಿರ್ ಖಾನ್‌ಗೆ ಈಗ ದೊಡ್ಡ ಹಿಟ್ ಅಗತ್ಯವಿದೆ. ಇದಕ್ಕಾಗಿ ಅವರು ಸಾಕಷ್ಟು ಶ್ರಮಿಸುತ್ತಿದ್ದಾರೆ. ಆಮಿರ್ ಅವರ ಹಿಂದಿನ ಚಿತ್ರಗಳಾದ 'ಥಗ್ಸ್ ಆಫ್ ಹಿಂದೂಸ್ತಾನ್' & 'ಲಾಲ್ ಸಿಂಗ್ ಚಡ್ಡಾ' ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಸೋಲು ಕಂಡಿವೆ. ಈಗ ಅವರು 'ಸೀತಾರೆ ಜಮೀನ್ ಪರ್' ಚಿತ್ರದೊಂದಿಗೆ ಮುಂದೆ ಬಂದಿದ್ದಾರೆ.

ಅಪಾರ ಖ್ಯಾತಿಯಿದ್ದರೂ ಸ್ಟಾರ್‌ ನಟನಿಗೇಕೆ ಬಂತು ಇಂಥಾ ಸ್ಥಿತಿ?! ಬೀದಿಯಲ್ಲಿ ವಡಾಪಾವ್‌ ಮಾರುತ್ತಿರುವ ಈತ ಸಿನಿರಂಗವನ್ನೇ ಆಳುತ್ತಿರುವ ಹಿರೋ..

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ