ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿನ್ನೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ನಿವಾಸದಲ್ಲಿ ಆಯೋಜಿಸಿದ್ದ ಪವಿತ್ರ ರಂಜಾನ್ ಮಾಸದ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡು, ಆತಿಥ್ಯ ಸ್ವೀಕರಿಸಿ ಶುಭ ಹಾರೈಸಿದರು. 


COMMERCIAL BREAK
SCROLL TO CONTINUE READING

ನಿರಂತರ ಕೆಲಸದ ನಡುವೆಯೂ ಬಿಡುವು ಮಾಡಿಕೊಂಡು ತಮ್ಮ ನಿವಾಸಕ್ಕೆ ಆಗಮಿಸಿ, ಆತಿಥ್ಯ ಸ್ವೀಕರಿಸಿದ್ದಕ್ಕಾಗಿ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇತರ ಅತಿಥಿಗಳಿಗೆ ಧನ್ಯವಾದ ತಿಳಿಸಿದರು. 


ಇದನ್ನೂ ಓದಿ- ಬಂಬೂ ಸವಾರಿ'ಗೆ ಯಂಗ್ ಟೈಗರ್ ಸಾಥ್


[[{"fid":"235658","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಭೋಜನದ ಬಳಿಕ ಗಣ್ಯರು ಪರಸ್ಪರ ಕುಶಲೋಪರಿ ವಿಚಾರಿಸಿದರು.


ಇದನ್ನೂ ಓದಿ- ಹಿಜಾಬ್ ಧರಿಸಿ ಬಂದ್ರೆ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋ ಎಂಟ್ರಿ


ಈ ವೇಳೆ ನಟ ವಿನೋದ್ ಪ್ರಭಾಕರ್, ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್, ಮುಖಂಡರಾದ ಇಮ್ತಿಯಾಜ್ ಫಾರುಖ್ ಖಾನ್, ಜಿ.ಎ ಬಾವಾ, ಅಲ್ತಾಫ್ ಖಾನ್, ಶೋಯೆಬ್‌ ಖಾನ್ ಉಪಸ್ಥಿತರಿದ್ದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.