Devil Actor Darshan: ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ 25 ವರ್ಷಗಳಿವೆ. ಈ ಹಿನ್ನೆಲೆ ಚಿತ್ರರಂಗಕ್ಕೆ ದರ್ಶನ್ ನೀಡಿದ ಕೊಡುಗೆ ಸ್ಮರಿಸಲು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಶನಿವಾರ ರಾತ್ರಿ ಅದ್ಧೂರಿಯಾಗಿ ʼಬೆಳ್ಳಿ ಪರ್ವ D-25ʼ ಕಾರ್ಯಕ್ರಮ ಆಯೋಜಿಸಲಾಗಿತ್ತು. 


COMMERCIAL BREAK
SCROLL TO CONTINUE READING

ಈ ವೇಳೆ ತಮ್ಮ 25 ವರ್ಷದ ಸುದೀರ್ಘ ಚಿತ್ರರಂಗದ ಪ್ರಯಾಣವನ್ನು ಹಿಂತಿರುಗಿ ನೋಡಿದ ದರ್ಶನ್, ತಮ್ಮನ್ನು ಟಾಂಗಾ ಕುದುರೆಗೆ ಹೋಲಿಸಿಕೊಂಡರು. ಯಾವುದೇ ಕ್ಷೇತ್ರದಲ್ಲಿ ಬೆಳೆಯಬೇಕು ಅಂದರೆ, ಶ್ರದ್ಧೆ ಬೇಕೇ ಬೇಕು. ಆರಂಭದಲ್ಲಿ ಅವಮಾನಗಳನ್ನು ಎದುರಿಸಲೇಬೇಕು. ಅವಮಾನಗಳು ಆದರೆ ಮುಂದೊಂದು ದಿನ ಸನ್ಮಾನ ಸಿಗುತ್ತದೆ ಎಂದರು.


ಇದನ್ನೂ ಓದಿ: ಅರ್ಧ ಡಜನ್‌ ನಟರ ಜೊತೆ ಅಫೇರ್ಸ್‌, ಒಂದು ಕಾಲದಲ್ಲಿ ಇಂಡಸ್ಟ್ರಿ ಆಳಿದ ಸ್ಟಾರ್ ಹೀರೋಯಿನ್.. ಯಾರು ಗೊತ್ತೇ!


ಇಷ್ಟೆಲ್ಲಾ ಮಾತಾನಾಡಿದ ಸ್ಯಾಂಡಲ್‌ವುಡ್‌ ʼದಾಸʼ ಕೊನೆಗೆ ಫ್ಯಾಮಿಲಿ ಸಮಸ್ಯೆಗಳು, ಎಲ್ಲಾ ಸಮಸ್ಯೆಗಳನ್ನು ಪಕ್ಕಕ್ಕೆ ಇಡುತ್ತೇನೆ. ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ. ನಾನ್ಯಾಕೆ ಇವರ ಬಗ್ಗೆ ತಲೆ ಕೆಡಿಸಿಕೊಳ್ಳಲಿ. ನನಗೆ ನನ್ನ ಸೆಲೆಬ್ರೆಟಿಸ್, ನನ್ನ ಕೆಲಸ ಅಷ್ಟೇ ಮುಖ್ಯ ಎಂದರು.


ನೆಟಿಜನ್ಸ್‌ ಮಾತನಾಡಿಕೊಳ್ಳುತ್ತಿದ್ದಾರೆ.


ಇದನ್ನೂ ಓದಿ: Sunny Leone: ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಹಾಕಿದ ಸನ್ನಿ ಲಿಯೋನ್!? ಅಡ್ಮಿಟ್ ಕಾರ್ಡ್‌ ವೈರಲ್!! 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.