ಗೋಮಾಂಸ ತಿನ್ನುವ ನಟ ಭಗವಾನ್ ಶ್ರೀರಾಮನ ಪಾತ್ರದಲ್ಲಿ..! ಗಾಯಕಿ ಚಿನ್ಮಯಿ ಹೇಳಿಕೆ ವೈರಲ್‌

Chinmayi Sripada on Ramayana : ಬಾಲಿವುಡ್‌ನ ನಟ ರಣಬೀರ್ ಕಪೂರ್ 'ರಾಮಾಯಣ' ಚಿತ್ರದಲ್ಲಿ ಶ್ರೀರಾಮನ ಪಾತ್ರವನ್ನು ನಿರ್ವಹಿಸಿದ್ದಾರೆ. ಇದಕ್ಕೆ ಕೆಲವರು ಆಕ್ಷೇಪಣೆ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗೆ, ಗಾಯಕಿ ಚಿನ್ಮಯಿ ಶ್ರೀಪಾದರು ಈ ವಿಷಯದ ಬಗ್ಗೆ ಟ್ವೀಟ್ ಮಾಡಿದ್ದು, ಇನ್ನಷ್ಟು ಕುತೂಹಲ ಕೆರಳಿಸಿದೆ.

ಗೋಮಾಂಸ ತಿನ್ನುವ ನಟ ಭಗವಾನ್ ಶ್ರೀರಾಮನ ಪಾತ್ರದಲ್ಲಿ..! ಗಾಯಕಿ ಚಿನ್ಮಯಿ ಹೇಳಿಕೆ ವೈರಲ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.