Shirajkuamar Visited Siddaramaiah House : ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜಕುಮಾರ್‌ ದಂಪತಿ ಸೋಮವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬೇಟಿಯಾಗಿದ್ದಾರೆ. ಸಿಎಂ ಅಧಿಕೃತ ನಿವಾಸಕ್ಕೆ ಬೇಟಿ ನೀಡಿದ ಶಿವಣ್ಣ ಹಾಗೂ ಗೀತಾ ಅವರು ಕೆಲ ಕಾಲ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದಾರೆ. 


Gandii Baat: ವಿವಾದ ಸೃಷ್ಟಿಸಿದ ಏಕ್ತಾ ಕಪೂರ್ 'ಗಂಧೀಬಾತ್​' ಪೋಸ್ಟರ್..‌ ಲಕ್ಷ್ಮೀ ದೇವಿಗೆ ಇದೆಂಥ ಅವಮಾನ! ​


COMMERCIAL BREAK
SCROLL TO CONTINUE READING

ವಿಧಾನಸಭಾ ಚುನಾವಣೆ ಬಳಿಕ ಸದ್ಯಕ್ಕೆ ಎಲ್ಲರ ಚಿತ್ತ 2024ರ ಲೋಕಸಭಾ ಚುನಾವಣೆಯತ್ತ ಇದೆ. ಇದೇ ಕಾರಣಕ್ಕೆ ಶಿವಣ್ಣ ಮತ್ತು ಶಿವರಾಜಕುಮಾರ್‌ ಅವರು ಸಿದ್ದರಾಮಯ್ಯ ಅವರನ್ನು ಬೇಟಿಯಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸಿದ್ದರಾಮಯ್ಯ ಅವರು ತಮ್ಮ ಸೋಷಿಯಲ್‌ ಮಿಡಿಯಾದಲ್ಲಿ ಅವರ ನನ್ನನ್ನು ಅಭಿನಂದಿಸಲು ಬೇಟಿ ನೀಡಿದ್ದರು ಎಂದು ಬರೆದುಕೊಂಡಿದ್ದಾರೆ. 


ಇದನ್ನೂ ಓದಿ-ಸುಶಾಂತ್ ಸಿಂಗ್ ರಜಪೂತ್ ಪುಣ್ಯತಿಥಿ : ದುರಂತ ಅಂತ್ಯ ಕಂಡ ನಟನ ಅದ್ಭುತ ಸಿನಿಮಾಗಳಿವು..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.