ರಿರಿಲೀಸ್‌ಗೆ ಸಿದ್ಧವಾಗಿರುವ ಡೆವಿಲ್‌ ʼನವಗ್ರಹʼಕ್ಕೆ ಟಕ್ಕರ್‌ ಕೊಡುತ್ತಾ ʼಉಗ್ರಂʼ..!?

Navagraha re release : ದರ್ಶನ್ ಅವರಿಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅಭಿಮಾನಿಗಳ ಸಂಖ್ಯೆ ಇನ್ನೂ ಹೆಚ್ಚಾಗಿದೆ ಅಂತ ಹೇಳಲಾಗುತ್ತಿದೆ. ಮೊನ್ನೆಮೊನ್ನೆಯಷ್ಟೇ ಕರಿಯ ಸಿನಿಮಾ ರಿರಿಲೀಸ್ ಆಗಿತ್ತು.. ಈಗ ಉಗ್ರಂ ಸಿನಿಮಾ ರಿರಿಲೀಸ್‌ಗೆ ಸಿದ್ಧವಾಗಿದ್ದು, ಕುತೂಹಲ ಹುಟ್ಟಿಸುತ್ತಿದೆ...

ರಿರಿಲೀಸ್‌ಗೆ ಸಿದ್ಧವಾಗಿರುವ ಡೆವಿಲ್‌ ʼನವಗ್ರಹʼಕ್ಕೆ ಟಕ್ಕರ್‌ ಕೊಡುತ್ತಾ ʼಉಗ್ರಂʼ..!?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.