Darshan on Karnataka - Mahharashtra Border Dispute : ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದೆ. ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿದು ಪುಂಡಾಟ ನಡೆಸಿದ್ದಾರೆ. ಮಹಾರಾಷ್ಟ್ರ ಪುಂಡರಿಗೆ ಇದೀಗ ನಟ ದರ್ಶನ್‌ ಎಚ್ಚರಿಕೆ ಕೊಟ್ಟಿದ್ದಾರೆ. ಪರರನ್ನು ನಮ್ಮಂತೆ ಕಾಣುವುದು ಕನ್ನಡಿಗರ ಪ್ರೀತಿ ಸೌಹಾರ್ದತೆ. ಇದನ್ನ ಬಲಹೀನತೆ ಎಂದರೆ ತಿರುಗಿ ಸರಿಯಾದ ಉತ್ತರ ಕೊಡ್ತೀವಿ ಎಂದು ನಟ ದರ್ಶನ್‌ ಖಡಕ್‌ ಸಂದೇಶ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : Nagaraj Watal : ರಾಜ್ಯಕ್ಕೆ ಬರುವ ಮಹಾರಾಷ್ಟ್ರ ಸಚಿವರನ್ನು ಬಂಧಿಸಿ : ವಾಟಾಳ್ ಆಗ್ರಹ 


ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಟ್ವಿಟ್ಟರ್‌ನಲ್ಲಿ ಪೋಸ್ಟ್‌ ಮಾಡಿರುವ ದರ್ಶನ್‌, "ಬೆಳಗಾವಿ ನಮ್ಮದು, ಇಲ್ಲಿ ಕನ್ನಡ ಧ್ವಜ ಹಾರಿಸುವುದು, ಈ ಮಣ್ಣಿನ ನೆಲದ ಮೌಲ್ಯಗಳಿಗೆ ಬೆಲೆಕೊಡುವ ಪರರನ್ನು ನಮ್ಮಂತೆ ಕಾಣುವುದು ಕನ್ನಡಿಗರ ಪ್ರೀತಿ ಸೌಹಾರ್ದತೆಗೆ ಹಿಡಿದ ಕನ್ನಡಿ. ಇದನ್ನು ಬಲಹೀನತೆ ಎಂದು ಭಾವಿಸಿದರೆ ಕನ್ನಡಿಗರು ತಿರುಗಿ ಬಿದ್ದು ಸರಿಯಾದ ಉತ್ತರ ನೀಡಬೇಕಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ. 


 


ಗುಜರಾತ್ ಚುನಾವಣೆ ಕರ್ನಾಟಕ ಚುನಾವಣೆ ಮೇಲೂ ಪ್ರಭಾವ ಬೀರುತ್ತೆ- ಶಾಸಕ ಅರವಿಂದ್ ಬೆಲ್ಲದ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.