DBoss Darshan : ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಅವರ ಮೇಲೆ ಕಿಡಿಗೇಡಿಯೊಬ್ಬರು ಚಪ್ಪಲಿ ಎಸೆದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಅಲ್ಲದೆ, ಇದೇ ಸಮಯವನ್ನು ದುರುದ್ದೇಶಕ್ಕಾಗಿ ಬಳಸಿಕೊಳ್ಳುತ್ತಿರುವ ಕಿಡಿಗೇಡಿಗಳು ಖ್ಯಾತ ನಿರ್ದೇಶಕ ತರುಣ್‌ ಸುಧೀರ್‌ ಹೆಸರಲ್ಲಿ ದರ್ಶನ್‌ ವಿರುದ್ಧ ಟ್ಟೀಟ್‌ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಹೌದು.. ಪುನೀತ್‌ ರಾಜಕುಮಾರ್‌ ಅಭಿಮಾನಿಗಳು ಮತ್ತು ದರ್ಶನ್‌ ಅಭಿಮಾನಿಗಳ ಗಲಾಟೆಯ ನಡುವೆ ಕೆಲವು ಕೆಟ್ಟ ಜನರು ಕಿಡಿಗೇಡಿತನದ ಕೃತ್ಯ ಎಸಗುತ್ತಿದ್ದಾರೆ. ನಿನ್ನೆ ಕ್ರಾಂತಿ ಸಿನಿಮಾದ ಹಾಡು ಬಿಡುಗಡೆ ಮಾಡಲು ಹೋಗಿದ್ದ ದರ್ಶನ್‌ ಅವರ ಮೇಲೆ ಚಪ್ಪಲಿ ಎಸೆಯಲಾಗಿದೆ. ಇದರ ಬೆನ್ನಲ್ಲೆ, ಸೋಷಿಯಲ್‌ ಮೀಡಿಯಾದಲ್ಲಿ ಸೆಲೆಬ್ರೇಟಿಗಳ ಹೆಸರಿನಲ್ಲಿ ಫೇಕ್‌ ಅಕೌಂಟ್‌ ಕ್ರಿಯೇಟ್‌ ಮಾಡಿ ಕೆಟ್ಟದಾಗಿ ಕಾಮೆಂಟ್‌ ಮಾಡುತ್ತಿದ್ದಾರೆ. ಇದನ್ನು ತಿಳಿಯದ ಜನರು ರೀ ಟ್ಟೀಟ್‌ ಮಾಡುತ್ತಿದ್ದಾರೆ.


ಇದನ್ನೂ ಓದಿ: DBoss ಮೇಲೆ ಚಪ್ಪಲಿ ಎಸೆತ : ನುಗುತ್ತಲೇ ʼಪರವಾಗಿಲ್ಲ ಬಿಡು ಚಿನ್ನʼ ಎಂದ ಯಜಮಾನ..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.