ದೀಪಿಕಾ ಪಡುಕೋಣೆಗೆ ಸಾಮಾಜಿಕ ಜಾಲತಾಣದ ಮೂಲಕ ಬೆಂಬಲ ವ್ಯಕ್ತ ಪಡಿಸಿದ ಸಿಎಂ ಮತ್ತು ಡಿಕೆಶಿ

                         

Last Updated : Nov 20, 2017, 01:46 PM IST
ದೀಪಿಕಾ ಪಡುಕೋಣೆಗೆ ಸಾಮಾಜಿಕ ಜಾಲತಾಣದ ಮೂಲಕ ಬೆಂಬಲ ವ್ಯಕ್ತ ಪಡಿಸಿದ ಸಿಎಂ ಮತ್ತು ಡಿಕೆಶಿ title=

ಬೆಂಗಳೂರು: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ದೀಪಿಕಾ ಪಡುಕೋಣೆ ಅಭಿನಯದ 'ಪದ್ಮಾವತಿ' ಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಟ್ವಿಟ್ಟರ್ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. 

 

"ದೀಪಿಕಾ ಪಡುಕೋಣೆ ತಲೆ ಕಡಿದು ತಂದವರಿಗೆ ಹತ್ತು ಕೋಟಿ ಬಹುಮಾನ ನೀಡುವುದಾಗಿ ಹೇಳಿಕೆ ನೀಡಿರುವ ಹರಿಯಾಣದ ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಮತ್ತು ಡಿಕೆಶಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿದ್ದಾರೆ. 

 

ಅಲ್ಲದೆ ಹೆಸರಾಂತ ನಟಿ ಮತ್ತು ಕನ್ನಡದ ಮಗಳು ದೀಪಿಕಾ ಎಂದು ಇದೇ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.

Trending News