Bhoomige Banda Bhagavanta: ವಿಭಿನ್ನ , ವಿಶೇಷ ಮನರಂಜನಾ ಪ್ರಯೋಗಗಳಿಗೆ ಸದಾ ಮುಂಚೂಣಿಯಲ್ಲಿರುವ ಕನ್ನಡದ ನಂಬರ್ 1 ವಾಹಿನಿ ಜೀ ಕನ್ನಡ ಹೆಮ್ಮೆಯಿಂದ ಅರ್ಪಿಸಿದ ಧಾರಾವಾಹಿ ಭೂಮಿಗೆ ಬಂದ ಭಗವಂತ . 


COMMERCIAL BREAK
SCROLL TO CONTINUE READING

ಸೋಮವಾರದಿಂದ ಶುಕ್ರವಾರ ರಾತ್ರಿ 10 ಗಂಟೆಗೆ ಪ್ರಸಾರವಾಗುವ ಈ ಧಾರಾವಾಹಿ ಮಧ್ಯಮ ವರ್ಗದ ಜನರ ಬದುಕಿನ ಕಥೆಗಳನ್ನು ಹೇಳುತ್ತಲೇ ಜೀವನದ ಮೌಲ್ಯಗಳನ್ನು ಭಗವಂತನ ಮೂಲಕ ನೋಡುಗರಿಗೆ ತಿಳಿಸುತ್ತ  ಕಿರುತೆರೆ ವೀಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.


ಇದನ್ನೂ ಓದಿ- ಸಲಾರ್ ಮೇಕಿಂಗ್ ವಿಡಿಯೋ ನೋಡಿದ್ದೀರಾ..? ಆ ಸೀನ್‌ ಮಾತ್ರ ಗ್ರಾಫಿಕ್ಸ್ ಅಲ್ಲವೇ ಅಲ್ಲ..!


ಸಾರ್ಥಕ 200 ಸಂಚಿಕೆಗಳನ್ನು ಪೂರೈಸುತ್ತಿರುವ ಈ ಧಾರಾವಾಹಿಯ ನಿರ್ಮಾಣದ ಜವಾಬ್ದಾರಿಯನ್ನು ತಾಂಡವ ಪ್ರೊಡಕ್ಷನ್ ನಿರ್ಮಾಣ ಸಂಸ್ಥೆ ಹೊತ್ತಿದ್ದರೆ ಆರೂರು ಜಗದೀಶ್  ಪ್ರಧಾನ ನಿರ್ದೇಶಕರಾಗಿದ್ದಾರೆ ಮತ್ತು ಕುಮಾರ್ ಕೆರಗೋಡು ಸಂಚಿಕೆ ನಿರ್ದೇಶಕರಾಗಿದ್ದಾರೆ . 


ಇದನ್ನೂ ಓದಿ- 56ನೇ ವಯಸ್ಸಿನಲ್ಲಿ 17 ವರ್ಷ ಕಿರಿಯ ಹುಡುಗಿಯನ್ನು ವರಿಸಿದ ನಟ, ನಿರ್ಮಾಪಕ ! ತಂದೆಯ ವಿವಾಹದಲ್ಲಿ ಕುಣಿದು ಕುಪ್ಪಳಿಸಿದ ಪುತ್ರ!


ಇನ್ನು ನಟ , ನಿರ್ದೇಶಕ ನವೀನ್ ಕೃಷ್ಣ , ನಟಿ ಕೃತ್ತಿಕಾ ರವೀಂದ್ರ , ಹಿರಿಯ ನಟರಾದ ಉಮೇಶ್ ಎಂ ಎಸ್ , ಭಗವಂತನ ಪಾತ್ರಧಾರಿಯಾಗಿ ಕಾರ್ತಿಕ್ ಸಾಮಗ , ಅಂಕಿತಾ ಜಯರಾಮ್ , ಅನುರಾಗ್ , ಶೋಧನ್ ಬಸ್ರೂರ್ , ಅಶ್ವಿನಿ ಸೇರಿದಂತೆ ಬಹುತಾರಾಗಣ ಈ ಧಾರಾವಾಹಿಯಲ್ಲಿದೆ. 


ಮತ್ತೊಂದು ವಿಶೇಷವೆಂದರೆ , ಇದು ಮಕ್ಕಳಿಂದ ವಯೋವೃದ್ಧರವರೆಗೂ ತಲುಪಿದ್ದು ಧಾರಾವಾಹಿಗೆ ಮತ್ತು ತಂಡಕ್ಕೆ ಹೆಮ್ಮೆಯ ಸಂಗತಿ ಎನ್ನುತ್ತದೆ ವಾಹಿನಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.