ಬೆಂಗಳೂರು: 'ವಿಕ್ರಮ್' ಶೂಟಿಂಗ್‌ಗಾಗಿ ಬೆಂಗಳೂರಿಗೆ ಬಂದಿದ್ದ ಕಮಲ್ ಹಾಸನ್ ಅವರು ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಮನೆಗೆ ನಟ ಭೇಟಿ ನೀಡಿದ್ದಾರೆ ಎಂದು ವರದಿಯಾಗಿದೆ.ಇದೇ ವೇಳೆ ಕಮಲ್ ಹಾಸನ್ ಸ್ನೇಹಿತ ಹಾಗೂ ನಟ ರಮೇಶ್ ಅರವಿಂದ್ ಕೂಡ ಉಪಸ್ಥಿತರಿದ್ದರು ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: KARNATAKA BANDH-ಕರ್ನಾಟಕ ಬಂದ್ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ: ವಾಟಾಳ್ ನಾಗರಾಜ್


ಅಕ್ಟೋಬರ್ ತಿಂಗಳಲ್ಲಿ ವ್ಯಾಯಾಮ ಮಾಡುವಾಗ ಪುನೀತ್ ರಾಜಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು.ಅವರ ಅಕಾಲಿಕ ನಿಧನಕ್ಕೆ ಇಡೀ ದೇಶವೆ ಕಂಬನಿ ಮೀಡಿದಿತ್ತು, ಪ್ರಧಾನಿ ಮೋದಿ ಸೇರಿದಂತೆ ಭಾರತದ ಸಿನಿಮಾ ದಿಗ್ಗಜ್ಜರು ನೆಚ್ಚಿನ ನಟ ನಿಧನಕ್ಕೆ ಕಂಬನಿ ಮಿಡಿದಿದ್ದರು.


ಇದನ್ನೂ ಓದಿ: 40 ಕೋಟಿ ಆಸ್ತಿ ಮೇಲೆ ಕಣ್ಣು..!: ಅಮ್ಮ & ಮಗಳು ಇಬ್ಬರನ್ನೂ ಪಟಾಯಿಸಿದ್ದನಾ ಜಿಮ್ ಟ್ರೈನರ್..?


ಪುನೀತ್ ರಾಜಕುಮಾರ್ ಅವರು ನಿಧನರಾಗಿ ಎರಡು ತಿಂಗಳು ಆಗುತ್ತಾ ಬಂದಿದೆ, ಇಂದಿಗೂ ಕೂಡ ಅವರ ಸಮಾದಿಗೆ ಸಾವಿರಾರು ಜನರು ಭೇಟಿ ನೀಡುತ್ತಿದ್ದಾರೆ.


ಇದನ್ನೂ ಓದಿ: ಪಕ್ಷ ಬಯಸಿದರೆ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ಧ: ಸಚಿವ ಕೆ.ಎಸ್.ಈಶ್ವರಪ್ಪ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.