Kiccha Sudeep Tweet : ನಟ ಸುದೀಪ್ ಹಣ ಪಡೆದುಕೊಂಡು ಈಗ ಕೈಗೆ ಸಿಗುತ್ತಿಲ್ಲ. ನಮ್ಮ ಸಿನಿಮಾ ಮಾಡುತ್ತಿಲ್ಲ ಎಂದು ನಿರ್ಮಾಪಕ ಎಂ ಎನ್ ಕುಮಾರ್ ಆರೋಪಿಸಿದ್ದರು. ಆದರೆ ಈ ವಿಚಾರವಾಗಿ ಸುದೀಪ್‌ ಮಾತ್ರ ಮೌನ ಮುರಿದಿಲ್ಲ. ಈಗ ಟ್ವಿಟ್ಟರ್‌ನಲ್ಲಿ ಒಂದು ಪೋಸ್ಟ್‌ ಶೇರ್‌ ಮಾಡಿದ್ದು, ಇದು ಪರೋಕ್ಷವಾಗಿ ಈ ಘಟನೆಗೆ ಉತ್ತರ ನೀಡಿದಂತಿದೆ. 


COMMERCIAL BREAK
SCROLL TO CONTINUE READING

"ಈ ಸಾಲನ್ನು ಓದಿ. ತುಂಬ ಚೆನ್ನಾಗಿದೆ" ಎಂದು ಶೀರ್ಷಿಕೆ ನೀಡಿ ಪೋಸ್ಟ್‌ ಒಂದು ಸುದೀಪ್‌ ಟ್ವೀಟ್‌ ಮಾಡಿದ್ದಾರೆ. "ದುರುಪಯೋಗಕ್ಕೆ ಅಥವಾ ವಂಚನೆ ಮಾಡಲು ನನ್ನ ಒಳ್ಳೆಯತನ ಸಾಧನವಲ್ಲ. ಸತ್ಯವಾಗಿದ್ದಾಗ ಮಾತ್ರ ಒಳ್ಳೆಯತನ ಪ್ರಜ್ವಲಿಸುತ್ತದೆ. ದುರಹಂಕಾರದಿಂದ ಅದರ ಕಾಂತಿ ಕುಂದುತ್ತದೆ. ಕಾಂತಿ ಕಳೆಗುಂದಲು ನಾನು ಬಿಡುವುದಿಲ್ಲ. ವಿನಯದಿಂದಿರಿ, ಸತ್ಯವಂತರಾಗಿರಿ" ಎಂದು ಬರೆದ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. 


ಇದನ್ನೂ ಓದಿ: "ಸುದೀಪ್‌ ಸಿನಿಮಾ ಮಾಡ್ತಿನಿ ಅಂತ ಹಣ ಪಡೆದು, ಈಗ ಕೈಗೆ ಸಿಕ್ತಿಲ್ಲ" : ನಿರ್ಮಾಪಕ ಕುಮಾರ್


 


Pushpa 2: ಕ್ಲೈಮ್ಯಾಕ್ಸ್ ತಲುಪಿದ ಪುಷ್ಪ 2 ಶೂಟಿಂಗ್, ರಶ್ಮಿಕಾ ಸಾವಿನ ರಹಸ್ಯವೇನು?


https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK