Krishnam Pranaya Sakhi: ತ್ರಿಶೂಲ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರ ಯಶಸ್ವಿ ಎಪ್ಪತ್ತೈದು ದಿನಗಳನ್ನು ಪೂರೈಸಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸಿನಿಮಾದ ಕ್ಲೈಮ್ಯಾಕ್ಸ್ ನೋಡಿ ಥಿಯೇಟರ್‌ನಲ್ಲೇ ನಟನ ಕಪಾಳಕ್ಕೆ ಹೊಡೆದ ಮಹಿಳೆ..! ವಿಡಿಯೋ ವೈರಲ್..


ಶತದಿನೋತ್ಸವದತ್ತ ಸಾಗುತ್ತಿದೆ. ಈಗಲೂ ಕರ್ನಾಟಕದ ಹಲವು ಕಡೆ ಚಿತ್ರ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂಬ ಮಾತನ್ನು ದೂರ ಮಾಡಿರುವ ಈ ಚಿತ್ರ, ಫ್ಯಾಮಿಲಿ ಆಡಿಯನ್ಸ್ ನ‌ ಮನ ಗೆದ್ದಿದೆ.‌ ಅರ್ಜುನ್ ಜನ್ಯ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಹಾಡುಗಳಂತೂ ಸಾಮಾಜಿಕ ಜಾಲತಾಣಳಲ್ಲಿ ಹೊಸ ದಾಖಲೆಯನ್ನೇ ನಿರ್ಮಾಣ ಮಾಡಿದೆ. 


ಚಿತ್ರ ಎಪ್ಪತ್ತೈದು ದಿನಗಳನ್ನು ಪೂರೈಸಿರುವ ಈ ಸಂದರ್ಭದಲ್ಲಿ ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ, ನಿರ್ದೇಶಕ ಶ್ರೀನಿವಾಸರಾಜು ಹಾಗೂ ನಾಯಕ ಗಣೇಶ್, ಚಿತ್ರತಂಡಕ್ಕೆ ಮತ್ತು ಕನ್ನಡ ಕಲಾಭಿಮಾನಿಗಳಿಗೆ ತುಂಬು‌ ಹೃದಯದ ಧನ್ಯವಾದ ತಿಳಿಸಿದ್ದಾರೆ. .


ಇದನ್ನೂ ಓದಿ: ರಾಧಿಕಾ ನನ್ನ ಹತ್ರ ಅದೊಂದು ಬಿಟ್ಟು ಬೇರೆ ಏನೂ ಕೇಳಲ್ಲ..! ಸಂಸಾರದ ಸಿಕ್ರೇಟ್‌ ರಿವೀಲ್‌ ಮಾಡಿದ ಯಶ್‌ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.