Manoj Muntashir on Adipurush : ಓಂ ರಾವುತ್‌ ನಿರ್ದೇಶನ ಪ್ರಭಾಸ್‌ ಹಾಗೂ ಕೃತಿ ಸನೋನ್‌ ನಟನೆಯ ಆದಿಪುರಷ ಸಿನಿಮಾ ಪ್ರೇಕ್ಷಕರ ಮನಗೆಲ್ಲುವಲ್ಲಿ ವಿಫಲವಾಗಿದೆ. ಕಳಪೆ ಗ್ರಾಫಿಕ್ಸ್‌ ಮತ್ತು ಸಂಭಾಷಣೆ, ವೇಷಭೂಷಣದಿಂದ ಟೀಕೆಗೆ ಗುರಿಯಾಗಿತ್ತು. ಅಲ್ಲದೆ, ಇತ್ತೀಚಿಗೆ ಈ ಚಿತ್ರದ ಸಂಭಾಷಣೆ ಕಾರ ಮನೋಜ್‌ ಮುಂತಾಶಿರ್‌ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.


COMMERCIAL BREAK
SCROLL TO CONTINUE READING

ಆದಿಪುರಷ ಸಿನಿಮಾದಲ್ಲಿ ಪ್ರಭಾಸ್ ಭಗವಾನ್ ರಾಮನಾಗಿ, ಕೃತಿ ಸನೋನ್ ಸೀತೆಯಾಗಿ ಮತ್ತು ಸೈಫ್ ಅಲಿ ಖಾನ್ ರಾವಣನಾಗಿ ನಟಿಸಿದ್ದಾರೆ. ಆದಿಪುರುಷ ಜೂನ್ 16 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಓಂ ರಾವುತ್ ನಿರ್ದೇಶಿಸಿದ ಮತ್ತು ಸಂಸ್ಕೃತ ಮಹಾಕಾವ್ಯ ರಾಮಾಯಣವನ್ನು ಆಧರಿಸಿ, ಚಿತ್ರದ ನಿರ್ಮಾಪಕರು ಚಿತ್ರದಲ್ಲಿ ಬಳಸಲಾದ ಭಯಾನಕ ದೃಶ್ಯ ಪರಿಣಾಮಗಳು, ಕಳಪೆ ಪಾತ್ರ ಮತ್ತು ಭಾಷೆಯಿಂದ ಪ್ರೇಕ್ಷಕರ ಕೆಂಗಣ್ಣಿಗೆ ಗುರಿಯಾಗಿತ್ತು.


ಇದನ್ನೂ ಓದಿ: ರಮ್ಯಾ ಅವತಾರ ನೋಡಿ.. "ಚಡ್ಡಿ ಹಾಕಿದಿಯೇನಮ್ಮಾ" ಎಂದ ನೆಟ್ಟಿಗರು..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.