MB Patil : ಎಂ. ಬಿ ಪಾಟೀಲ್ ಅವರ ಹೇಳಿಕೆ ಕುರಿತು ಪ್ರತಿಕ್ರಿಸಿದ ಜಗ್ಗೇಶ್‌  ಅವರು "ಸೂಲಿಬೆಲಿ ರವರು ಯಾವ ಅಧಿಕಾರದ ಹಿಂದೆ ಹೋಗದೆ ಸಾಂಸ್ಕೃತಿಕ ತತ್ವ ವಿಚಾರ,ಕೆರೆಕಟ್ಟೆ ಪುನರ್ಜೀವನ,ಪ್ರವಚನದಂತ ಸಾತ್ವಿಕ ಚಿಂತಕ ಅವರನ್ನು ಜೈಲಿಗೆ ಹಾಕುವೆ ಎಂದರೆ ಅಲ್ಲಿಗೆ ಗೆದ್ದು ತಿಂಗಳಿಗೆ ಈ ಮಾತು ಸನ್ಮಾನ್ಯ MBಪಾಟೀಲ್ ಬಾಯಲ್ಲಿ! ಮಾನ್ಯರೆ ಕಾನೂನು ನಿಮ್ಮ ಜೇಬಲ್ಲಿ ಇದೆಯ?ಕೋಟಿ ಸಂಖ್ಯೆಯ ಭುಜಕೊಡುವ ಶಕ್ತಿ ಜೀವಂತವಿದೆ ಅವರ ಬೆನ್ನಿಗೆ!" ಎಂದು ಬರೆದುಕೊಂಡಿದ್ದಾರೆ. 


Actress Parul Yadav: ʼಪ್ಯಾರ್‌ಗೆ ಆಗ್ಬಿಟ್ಟೈತೆʼ ಪಾರುಲ್ ಯಾದವ್ ಸಿನಿಮಾ ರಂಗದಿಂದ ದೂರ ಆದ್ರಾ...


COMMERCIAL BREAK
SCROLL TO CONTINUE READING

ಭಾನುವಾರ ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಎಂ. ಬಿ ಪಾಟೀಲ್‌ ಅವರು "ಈ ಹಿಂದೆ ನಾಲ್ಕು ವರ್ಷ ಸೂಲಿಬೆಲೆ ಏನು ಅನಾಹುತ ಮಾಡಿದ್ದಾರೆ ಅಂತ ಹೇಳಿ. ಸೂಲಿಬೆಲೆ ಮಾಡಿದ ಅನಾಹುತಗಳನ್ನು ನಾವು ಸರಿಪಡಿಸುತ್ತೇವೆ. ಪಠ್ಯಪುಸ್ತಕ, ಹಿಜಾಬ್‌, ಹಲಾಲ್‌, ಆಜಾನ್‌ ಅಂತೇಳಿ ಬಹಳ ನಾಟಕ ಮಾಡಿದ್ದಾರೆ. ಇನ್ಮುಂದೆ ಈ ರರೀತಿಯ ನಾಟಕ ಮಾಡಿದ್ರೆ ಸೂಲಿಬೆಲೆಗೆ ಜೈವಾಸ ಗ್ಯಾರಂಟಿ" ಎಂದು ಹೇಳಿಕೆ ನೀಡಿದ್ದರು. 


ಎಂ. ಬಿ. ಪಾಟೀಲ್‌ ಅವರು ಚಕ್ರವರ್ತಿ ಸೂಲಿಬೆಲೆ ಅವರ ಜೊತೆಗೆ ಮಾತನಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗಿದೆ. ಸೂಲಿಬೆಲೆ ಕೂಡ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದು, "ಸಿದ್ದರಾಮಯ್ಯನವರ ಸರ್ಕಾರ ರಾಷ್ಟ್ರೀಯತೆಯ ಬಗ್ಗೆ ಮಾತನಾಡುವವರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯನವರು ಹಿಟ್ಲರ್‌ ವಂಶದ ವಂಶಸ್ಥರು" ಎಂದು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ. 


ಇದನ್ನೂ ಓದಿ-Rakul Preet Singh: ಮಾಲ್ಡೀವ್ಸ್ ನಲ್ಲಿ ಕೆಂಪು ಬಿಕಿನಿ ತೊಟ್ಟು ರಾಕುಲ್ ಪ್ರೀತ್ ಸಿಂಗ್ ಹಾಟ್ ಟ್ರೀಟ್!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.