Rashmika Mandanna Was Not First Choice For Animal : ರಶ್ಮಿಕಾ ಮಂದಣ್ಣ ಅಭಿನಯದ ಅನಿಮಲ್ ರಿಲೀಸ್‌ ಆಗಿದೆ. ಚಿತ್ರದಲ್ಲಿ ರಣಬಿರ್ ಕಪೂರ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ದೇಶದೆಲ್ಲೆಡೆ ಮೆಚ್ಚುಗೆ ಸಹ ವ್ಯಕ್ತವಾಗುತ್ತಿದೆ. ಸಿನಿಮಾ ನೋಡಿ ಪ್ರೇಕ್ಷಕರು ಫಿದಾ ಆಗುತ್ತಿದ್ದಾರೆ. ಈ ಮಧ್ಯೆ ರಶ್ಮಿಕಾ ಮಂದಣ್ಣ ಈ ಸಿನಿಮಾದ ನಾಯಕಿ ಪಾತ್ರಕ್ಕೆ ಮೊದಲ ಆಯ್ಕೆ ಅಲ್ಲ ಎಂಬ ವಿಚಾರ ಚರ್ಚೆ ಆಗುತ್ತಿದೆ. 


COMMERCIAL BREAK
SCROLL TO CONTINUE READING

ಅನಿಮಲ್‌ ಸಿನಿಮಾ ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಕೆಲವು ಕಾರಣಗಳಿಂದ ಈ ಪಾತ್ರಕ್ಕಾಗಿ ಆ ನಟಿಯೊಂದಿಗೆ ಮುಂದುವರಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ರಶ್ಮಿಕಾ ಮಂದಣ್ಣ ಅವರನ್ನು ಸೆಲೆಕ್ಟ್‌ ಮಾಡಲಾಯಿತು ಎಂದು ವರದಿಯಾಗಿದೆ. 


ಇದನ್ನೂ ಓದಿ: ದರ್ಶನ್‌ ಕಾಟೇರ ರಿಲೀಸ್‌ ಡೇಟ್‌ ಫಿಕ್ಸ್‌..‌ ಪ್ರಭಾಸ್‌ - ಶಾರುಖ್‌ ಎದುರು ʻಚಾಲೆಂಜಿಂಗ್‌ʼ ಸ್ಟಾರ್!


ಸಂದೀಪ್ ರೆಡ್ಡಿ ವಂಗಾ ಅವರು ಅನಿಮಲ್‌ ಸಿನಿಮಾದಲ್ಲಿರುವ ʻಗೀತಾಂಜಲಿʼ ಪಾತ್ರಕ್ಕಾಗಿ ಮೊದಲಿಗೆ ಪರಿಣಿತಿ ಚೋಪ್ರಾ ಅವರನ್ನು ಆಯ್ಕೆ ಮಾಡಿದ್ದರು. ಆದರೆ ಆ ನಂತರ ಕೆಲವು ಕಾರಣಗಳಿಂದ ಪರಿಣಿತಿ ಚೋಪ್ರಾ ಈ ಪಾತ್ರಕ್ಕೆ ಸೂಕ್ತವಲ್ಲ ಎಂದು ಸಂದೀಪ್‌ ಭಾವಿಸಿದರಂತೆ. ಇದೇ ಕಾರಣಕ್ಕೆ ಅವರನ್ನು ಕೈ ಬಿಡಲಾಯಿತು ಎನ್ನಲಾಗಿದೆ.   


ಆ ಸಮಯದಲ್ಲಿ ಗೀತಾಂಜಲಿ ಪಾತ್ರಕ್ಕೆ ರಶ್ಮಿಕಾ ಮಂದಣ್ಣ ಅವರನ್ನು ಆಯ್ಕೆ ಮಾಡಲಾಗಿತ್ತು. ಪರಿಣಿತಿ ಚೋಪ್ರಾ ಅವರ ವೇಳಾಪಟ್ಟಿ ಸರಿ ಹೊಂದದ ಕಾರಣ ಅವರನ್ನು ಈ ಸಿನಿಮಾದಲ್ಲಿ ನಟಿಸಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. 


ಇದನ್ನೂ ಓದಿ: Pooja Gandhi: ಹೇಗಿದೆ ನೋಡಿ ಪೂಜಾ ಗಾಂಧಿ ಮದುವೆ ಸಂಭ್ರಮ.. Exclusive Photos ಇಲ್ಲಿವೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.