Police Notice To Upendra : ಸೋಷಿಯಲ್‌ ಮೀಡಿಯಾದಲ್ಲಿ ಲೈವ್‌ ಬಂದಾಗ ವಿವಾದಾತ್ಮಕ ಹೇಳಿಕೆ ನೀಡಿದ ನಟ ಉಪೇಂದ್ರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇತ್ತೀಚೆಗೆ ತಮ್ಮ ರಾಜಕೀಯ ಪಕ್ಷ ಪ್ರಜಾಕೀಯ ಅಭಿಮಾನಿಗಳು ಮತ್ತು ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ನಟ, ʻಊರಿದ್ದಲ್ಲಿ ಹೊಲಗೇರಿ ಇರುತ್ತೆʼ ಎಂದಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. 


COMMERCIAL BREAK
SCROLL TO CONTINUE READING

ದಲಿತ ಸಮುದಾಯದ ಅಸಮಾಧಾನಕ್ಕೆ ಕಾರಣವಾಗಿದೆ. ವಿವಾದ ಭುಗಿಲೇಳುತ್ತಿದ್ದಂತೆ ಉಪೇಂದ್ರ ಲೈವ್‌ ವಿಡಿಯೋ ಡಿಲೀಟ್‌ ಮಾಡಿ, ಕ್ಷಮೆಯಾಚಿಸಿದ್ದರು. ಆದರೂ ಅವರ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲಾಗಿತ್ತು. 


ಇದನ್ನೂ ಓದಿ: ಹೊಲಗೇರಿ ಪದ ಬಳಕೆ: ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು


ಇದೀಗ ವಿಚಾರ ಮತ್ತಷ್ಟು ಗಂಭೀರ ಸ್ವರೂಪ ಪಡೆದಿದ್ದು, ರಾಮನಗರದಲ್ಲಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದೀಗ ರಿಯಲ್‌ ಸ್ಟಾರ್‌ ಉಪೇಂದ್ರ ಅವರ ಮನೆಗೆ ಪೊಲೀಸ್‌ ನೋಟಿಸ್‌ ಬಂದಿದ್ದು, ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಹೇಳಲಾಗಿದೆ. 


 


ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ.. ವಿವಾದದ ಬೆನ್ನಲ್ಲೇ ನಟ ಉಪೇಂದ್ರ ಪೋಸ್ಟ್‌‌ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.