Sandalwood Updates: ಬಿಗ್​ ಬಾಸ್ ಕನ್ನಡ ಸೀಸನ್​-5 ರ​ ಸ್ಪರ್ಧಿಗಳಾದ ರ್ಯಾಪರ್​ ಚಂದನ್​ ಶೆಟ್ಟಿ ಹಾಗು ನಿವೇದಿತಾ ಗೌಡ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ವಿಚ್ಚೇದನ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸುದೀಪ್, ದರ್ಶನ್’ಗಿಂತಲೂ ಅಧಿಕ ಫ್ಯಾನ್ ಫಾಲೋವರ್ಸ್ ಹೊಂದಿರೋದು ಕನ್ನಡದ ಈ ಯೂಟ್ಯೂಬರ್! ಯಾರೆಂದು ತಿಳಿಯಿತೇ?


ಮಗು ಮಾಡಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿದ್ದು, ಇದೀಗ ಇಬ್ಬರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಚೇದನ ಪಡೆಯಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.


ಬಿಗ್ ಬಾಸ್ ಕನ್ನಡ ಸೀಸನ್​-5​ನಲ್ಲಿ ಪರಿಚಯವಾದ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ, ಪ್ರೀತಿಸಿ ಮದುವೆಯಾಗಿದ್ದರು. ಇದೀಗ ವಿವಾಹವಾಗಿ ನಾಲ್ಕು ವರ್ಷಗಳ ಬಳಿಕ ಮನಸ್ತಾಪ ಕಂಡುಬಂದಿದ್ದು, ದಾಂಪತ್ಯ ಅಂತ್ಯವಾಗುವತ್ತ ಸಾಗಿದೆ ಎನ್ನಲಾಗಿದೆ.


ಇದನ್ನೂ ಓದಿ: ಪಾಕ್’ಗೆ ಸಿಂಹಸ್ವಪ್ನವಾಗಿ ಕಾಡಿದ USA ಕ್ರಿಕೆಟಿಗ ಸೌರಭ್ ಯಾರು ಗೊತ್ತಾ? ಈತ ಟೀಂ ಇಂಡಿಯಾದ ಮಾಜಿ ಪ್ಲೇಯರ್.. KL ರಾಹುಲ್ ಸಹ ಆಟಗಾರನೂ!


2020ರ ಫೆಬ್ರವರಿ 26 ರಲ್ಲಿ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.