/kannada/photo-gallery/englands-legendary-test-batsman-joe-root-will-break-sachin-tendulkar-4-world-records-249475 ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌!  ಒಂದಲ್ಲ ಎರಡಲ್ಲ ಸಚಿನ್ ಅವರ 4 ವಿಶ್ವ ದಾಖಲೆಗಳನ್ನು ಬ್ರೇಕ್‌ ಮಾಡಲಿದ್ದಾರೆ ಈ 33 ವರ್ಷದ ಬ್ಯಾಟ್ಸ್‌ಮನ್‌! 249475

ಬಿಗ್ ಬಾಸ್ ಮನೆಗೆ ಮದುವೆ ಮತ್ತು ದೈತ್ಯ ದೇಹದ ವಿಚಾರವಾಗಿ ಟ್ರೋಲ್‌ ಅಗಿದ್ದ ರವೀಂದರ್ ಎಂಟ್ರಿ..!  ಬಿಗ್‌ ಟ್ವೀಸ್ಟ್‌ ...

Bigg Boss Tamil 8 : ರವೀಂದರ್‌ ಅವರು ಧಾರಾವಾಹಿ ನಟಿ ಮಹಾಲಕ್ಷ್ಮಿ ಅವರನ್ನು ವಿವಾಹವಾಗಿದ್ದಾರೆ. ಯಾರಿಗೂ ತಿಳಿಯದಂತೆ ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದ ಇವರಿಬ್ಬರು ತಿರುಪತಿಯಲ್ಲಿ ತಂದೆ-ತಾಯಿಯರ ಮುಂದೆ ಮದುವೆಯಾಗಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು... ಇವರ ಮದುವೆ ವಿಚಾರ ಸಾಕಷ್ಟು ಟ್ರೋಲ್‌ ಆಗಿತ್ತು.. ಇದೀಗ ಬಿಗ್‌ಬಾಸ್‌ ಸ್ಪರ್ಧಿಯಾಗಿ ಮನೆ ಸೇರಿದ್ದಾರೆ..

Written by - Krishna N K | Last Updated : Oct 6, 2024, 08:24 PM IST
    • ರವೀಂದರ್‌ ಅವರು ಧಾರಾವಾಹಿ ನಟಿ ಮಹಾಲಕ್ಷ್ಮಿ ಅವರನ್ನು ವಿವಾಹವಾಗಿದ್ದಾರೆ.
    • ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದ ಇವರಿಬ್ಬರು ತಿರುಪತಿಯಲ್ಲಿ ಮದುವೆಯಾದರು.
    • ವಿವಾಹವಾಗಿದ್ದಕ್ಕೆ ಸಾಕಷ್ಟು ಟ್ರೋಲ್‌ ಆಗಿದ್ದ ನಿರ್ಮಾಪಕ ರವೀಂದರ್ ಬಿಗ್‌ಬಾಸ್‌ ಸ್ಪರ್ಧಿ..
ಬಿಗ್ ಬಾಸ್ ಮನೆಗೆ ಮದುವೆ ಮತ್ತು ದೈತ್ಯ ದೇಹದ ವಿಚಾರವಾಗಿ ಟ್ರೋಲ್‌ ಅಗಿದ್ದ ರವೀಂದರ್ ಎಂಟ್ರಿ..!  ಬಿಗ್‌ ಟ್ವೀಸ್ಟ್‌ ... title=

Bigg Boss Tamil season 8 Contestants : ತಮ್ಮ ದೈತ್ಯ ದೇಹ ಮತ್ತು ಸಿರೀಯಲ್‌ ನಟಿಯನ್ನ ವಿವಾಹವಾಗಿದ್ದಕ್ಕೆ ಸಾಕಷ್ಟು ಟ್ರೋಲ್‌ ಆಗಿದ್ದ ನಿರ್ಮಾಪಕ ರವೀಂದರ್ ಬಿಗ್ ಬಾಸ್ ಮನೆಗೆ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದಾರೆ.. ವಿಶೇಷ ಅಂದ್ರೆ ಬಿಗ್‌ಬಾಸ್‌ ವಿರುದ್ಧ ಗುಡುಗಿದ್ದ ಇವುರ ಇದೀಗ ಸ್ಪರ್ಧಿಯಾಗಿ ದೊಡ್ಮನೆ ಸೇರಿರುವುದು ಅಚ್ಚರಿ ಮೂಡಿಸಿದೆ..

ಕಳೆದ 7 ಸೀಸನ್ ಗಳವರೆಗೂ ಬಿಗ್ ಬಾಸ್ ಶೋನ ಟೀಕಾಕಾರರಾಗಿದ್ದ ರವೀಂದರ್ ಇದೀಗ ಬಿಗ್ ಬಾಸ್ ಸ್ಪರ್ಧಿಯಾಗಿ ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ದೊಡ್ಮನೆಗೆ ಮೊದಲ ಸ್ಪರ್ಧಿಯಾಗಿ ನಿರ್ಮಾಪಕ ರವೀಂದರ್ ಚಂದ್ರಶೇಖರ್ ಎಂಟ್ರಿ ಕೊಟ್ಟಿದ್ದಾರೆ. ಆಲುಂ ಪುದುಸು ಆಟಂ ಪುದುಸು ಎಂಬ ಟ್ಯಾಗ್‌ಗೆ ತಕ್ಕಂತೆ ಬಿಗ್ ಬಾಸ್ ತಮಿಳು 8ನೇ ಸೀಸನ್‌ನ ಮನೆ ಸಂಪೂರ್ಣ ಬದಲಾಗಿದ್ದು, ಇದೀಗ ಕಾರ್ಯಕ್ರಮದ ನಿರೂಪಕ ನಟ ವಿಜಯ್ ಸೇತುಪತಿ ಸ್ಪರ್ಧಿಗಳನ್ನು ಪರಿಚಯಿಸಲು ಆರಂಭಿಸಿದ್ದಾರೆ. 

ಇದನ್ನೂ ಓದಿ:ಶೂಟಿಂಗ್‌ಗೆ ತೆರಳುತ್ತಿದ್ದ ಬಿಗ್ ಬಾಸ್ ಸ್ಪರ್ಧಿ ಕಾರು ಅಪಘಾತ..! ಸಂಪೂರ್ಣ ಜಖಂ..

ನಿರ್ಮಾಪಕ ರವೀಂದರ್ ಚಂದ್ರಶೇಖರ್ ಹಲವಾರು ಚಿತ್ರಗಳ ನಿರ್ಮಾಣ ಮಾಡಿದ್ದಾರೆ. ಅವರು ಧಾರಾವಾಹಿ ನಟಿ ಮಹಾಲಕ್ಷ್ಮಿ ಅವರನ್ನು ವಿವಾಹವಾಗಿದ್ದಾರೆ. ಯಾರಿಗೂ ತಿಳಿಯದಂತೆ ಬಹಳ ವರ್ಷಗಳಿಂದ ಪ್ರೀತಿಸುತ್ತಿದ್ದ ಇವರಿಬ್ಬರು ತಿರುಪತಿಯಲ್ಲಿ ತಂದೆ-ತಾಯಿಯರ ಮುಂದೆ ಮದುವೆಯಾಗಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು... ಇವರ ಮದುವೆ ವಿಚಾರ ಸಾಕಷ್ಟು ಟ್ರೋಲ್‌ ಆಗಿತ್ತು..

ಕಳೆದ ವರ್ಷ ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಅವರು ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಹೂಡಿಕೆ ಮಾಡುವುದಾಗಿ ಹೇಳಿ ಬಾಲಾಜಿಗೆ 16 ಕೋಟಿ ರೂಪಾಯಿ ವಂಚನೆ ಮಾಡಿದ್ದರು ಎನ್ನಲಾಗಿದೆ. ಇದಾದ ಬಳಿಕ ಬಂಧನಕ್ಕೊಳಗಾಗಿದ್ದ ರವೀಂದರ್ ಚಂದ್ರಶೇಖರ್ ಒಂದು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದರು.  ಇದೀಗ ಬಿಗ್ ಬಾಸ್ ತಮಿಳು ಸೀಸನ್ 8 ರ ಸ್ಪರ್ಧಿಯಾಗಿ ಅಖಾಡಕ್ಕೆ ಇಳಿದಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.