ಬೆಂಗಳೂರು: ಟಿಪ್ಪರ್ ಲಾರಿ ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಿಂದಾಗಿ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ (6) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆಯ ಪ್ರದೇಶದ ವ್ಯಾಪ್ತಿಯಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 'ಓಮಿಕ್ರಾನ್ ಡೆಲ್ಟಾಕ್ಕಿಂತ ಹೆಚ್ಚು ಸಾಂಕ್ರಾಮಿಕ "


ತನ್ನ ತಾಯಿಯ ಜೊತೆ ದ್ವಿಚಕ್ರವಾಹನದಲ್ಲಿ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿ ಕಡೆಗೆ ತೆರಳುತ್ತಿದ್ದಾಗ ಈ ಘಟನೆಯು ನಡೆದಿದೆ ಎಂದು ತಿಳಿದುಬಂದಿದೆ.ಇನ್ನೊಂದೆಡೆಗೆ ತಾಯಿ ಅಮೃತಾ ನಾಯ್ಡುಗೆ ಗಂಭೀರ ಗಾಯವಾಗಿದೆ.ಈಗ ಬಾಲಕಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.


ಇದನ್ನೂ ಓದಿ: ರಾತ್ರಿ 10 ಗಂಟೆಯಿಂದ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಬ್ರೇಕ್


ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು ಆರೋಪಿ ಟಿಪ್ಪರ್ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಅವರ ಮೇಲೆ ಈಗ ಪ್ರಕರಣ ದಾಖಲಿಸಿದ್ದಾರೆ.


Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.