Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಅವರ ಪತ್ನಿ ವಿಜಯಲಕ್ಷ್ಮೀಯವರು ಕೊನೆಗೂ ಮೌನ ಮುರಿದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ರೀತಿ ಪ್ರತಿಕ್ರಿಯೆ ನೀಡದ ಅವರು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಮಂಗಳವಾರ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ʼಕಳೆದ ಕೆಲವು ದಿನಗಳಿಂದ ದರ್ಶನ್‌ ವಿರುದ್ಧ ಕೇಳಿಬರುತ್ತಿರುವ ಆರೋಪಗಳು ಮತ್ತು ಈ ಘಟನೆಯಿಂದ ನನಗೆ ಹಾಗೂ ನನ್ನ ಹದಿಹರೆಯದ ಮಗನಿಗೆ, ದರ್ಶನ್‌ ಅವರ ಸ್ನೇಹಿತರಿಗೆ, ಅಭಿಮಾನಿಗಳಿಗೆ ತುಂಬಾ ದುಃಖವಾಗಿದೆʼ ಎಂದು ಹೇಳಿದ್ದಾರೆ.


ಇದನ್ನೂ ಓದಿ: ತನಿಖೆಯಲ್ಲಿ ರೋಚಕ ಟ್ವಿಸ್ಟ್ .. ಕೊಲೆ ಕೇಸ್‌ನಿಂದ ಬಚಾವಾಗಲು ಹಣ ನೀಡಿದ್ದಾರಾ ದರ್ಶನ್ & ʻಡಿʼ ಗ್ಯಾಂಗ್?!


ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.


ಇದನ್ನೂ ಓದಿ: ದರ್ಶನ್ ಪತ್ನಿ ಇರುವ ಅಪಾರ್ಟ್ಮೆಂಟ್ ನಲ್ಲಿ ದಿನಕ್ಕೊಂದು ಸಮಸ್ಯೆ ಎದುರಾಗುತ್ತೆ : ಪ್ರಶಾಂತ ಸಂಬರಗಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.