ಶ್ರೀ ಸಂಗಮೇಶ್ವರ ಮಹಾರಾಜರ ಜೇವನ ಚರಿತ್ರೆ ತೆರೆಯ ಮೇಲೆ ಬರಲಿದ್ದು, ಫಸ್ಟ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಯಿತು. 


COMMERCIAL BREAK
SCROLL TO CONTINUE READING

ಇದನ್ನು ಓದಿ  :IPL 2024 : ಸಿಎಸ್ ಕೆ ವಿರುದ್ಧ ಕೆಕೆಆರ್ ಪಂದ್ಯ, ಟಾಸ್ ಗೆದ್ದ ಸಿಎಸ್ ಕೆ ಬೌಲಿಂಗ್ ಆಯ್ಕೆ


ಜಮಖಂಡಿ ತಾಲ್ಲೂಕಿನ ಕೃಷ್ಣಾ ನದೀತೀರದ ಹಿಪ್ಪರಗಿಯ ಇಂಚಗೇರಿ ಮಠದ  ಕಲ್ಪತರುವಾದ ಶ್ರೀಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆಯನ್ನು ಸಿನಿಮಾ ರೂಪದಲ್ಲಿ ತರಬೇಕೆನ್ನುವ ಉದ್ದೇಶದೊಂದಿಗೆ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ. 


"ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು" ಎನ್ನುವ ಹೆಸರಿನೊಂದಿಗೆ ಸಿನಿಮಾ ತಯಾರಿಸಬೇಕೆಂದು ಮತ್ತು ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ.  ಎಂದು ತಿಳಿಸಿದ್ದಾರೆ. 


ಮುಹೂರ್ತ ಸಮಾರಂಭಕ್ಕೂ ಮುನ್ನ ಚಿತ್ರದ ನಿರ್ಮಾಪಕರಾದ ಮಾಧವಾನಂದ ಯೋಗಪ್ಪ ಶೇಗುಣಸಿ ಹಾಗೂ ನಿರ್ದೇಶಕ ರಾಜಾ ರವಿಶಂಕರ್ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀರಾಘವೇಂದ್ರ ಗುರು ಸಾರ್ವಭೌಮರ ದರ್ಶನ ಪಡೆದುಕೊಂಡರು. 


ಮಂತ್ರಾಲಯ ಮಠದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರು ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು


ಇದನ್ನು ಓದಿ  :ಈ ಸೊಪ್ಪು ನೆನೆಹಾಕಿದ ನೀರಷ್ಟೇ ಸಾಕು: ಹಳಸಿದ ಬಾಯಿಗೆ ಕುಡಿದರೆ ಸೊಂಟದ ಹಠಮಾರಿ ಬೊಜ್ಜು 5 ದಿನದಲ್ಲಿ ಸರಾಗವಾಗಿ ಇಳಿಯುತ್ತೆ!


ರಾಮಕೃಷ್ಣ, ರವಿ ನಾರಾಯಣ್(ಹೊಸ ಪರಿಚಯ), ಸುಂದರರಾಜ್, ವಿಜಯಕಾಶಿ, ವಿನಯಪ್ರಸಾದ್, ಭವ್ಯಶ್ರೀ ರೈ,  ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ