ಮೇ 18 ರಂದು ಅದ್ದೂರಿಯಾಗಿ ನಡೆಯಲಿದೆ "ಚಿತ್ರಸಂತೆ" ಪ್ರಶಸ್ತಿ ಪ್ರದಾನ ಸಮಾರಂಭ

ಮೇ 18 ರಂದು ಈ ವರ್ಷದ ಚಿತ್ರಸಂತೆ" ಪ್ರಶಸ್ತಿ ಪ್ರದಾನ ನಡೆಯಲಿದೆ. ಹಲಸೂರಿನ Conrad ಹೋಟೆಲ್ ನಲ್ಲಿ ಈ ಕಾರ್ಯಕ್ರಮ ನೆರವೇರಲಿದೆ. 

Written by - Ranjitha R K | Last Updated : May 3, 2025, 10:51 AM IST
  • ಹದಿಮೂರು ವರ್ಷಗಳಿಂದ ಗಿರೀಶ್ ಗೌಡ ಅವರು "ಚಿತ್ರಸಂತೆ" ಪ್ರಶಸ್ತಿ ಪ್ರದಾನ ಸಮಾರಂಭ
  • ಈ ವರ್ಷದ ಪ್ರಶಸ್ತಿ ಸಮಾರಂಭ ಮೇ 18 ರಂದು ಅದ್ದೂರಿಯಾಗಿ ನಡೆಯಲಿದೆ.
  • ಚಿತ್ರಸಂತೆ" ಪತ್ರಿಕೆ ಸಂಪಾದಕ ಗಿರೀಶ್ ಗೌಡ ಮಾಹಿತಿ
ಮೇ 18 ರಂದು ಅದ್ದೂರಿಯಾಗಿ ನಡೆಯಲಿದೆ "ಚಿತ್ರಸಂತೆ" ಪ್ರಶಸ್ತಿ ಪ್ರದಾನ ಸಮಾರಂಭ

ಕಳೆದ ಹದಿಮೂರು ವರ್ಷಗಳಿಂದ ಗಿರೀಶ್ ಗೌಡ ಅವರು "ಚಿತ್ರಸಂತೆ" ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ಈ ವರ್ಷದ ಪ್ರಶಸ್ತಿ ಸಮಾರಂಭ ಮೇ 18 ರಂದು ಅದ್ದೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಈ ಪತ್ರಿಕಾಗೋಷ್ಠಿಯಲ್ಲಿ  "ಚಿತ್ರಸಂತೆ" ಪತ್ರಿಕೆ ಸಂಪಾದಕ ಗಿರೀಶ್ ಗೌಡ, ನಟಿ ರಾಗಿಣಿ ದ್ವಿವೇದಿ, ನಟ ರಾಜವರ್ಧನ್, ಉತ್ಸವ್ ಮುಂತಾದವರು ಉಪಸ್ಥಿತರಿದ್ದರು.

Add Zee News as a Preferred Source

"ಚಿತ್ರಸಂತೆ" ವಾರ್ಷಿಕ ಪ್ರಶಸ್ತಿ ಸಮಾರಂಭಕ್ಕೆ ಹದಿಮೂರರ ಸಡಗರ. ಚಿತ್ರರಂಗದ ಗಣ್ಯರಿಗೆ ವಿವಿಧ ಆಯಾಮಗಳಲ್ಲಿ ಈ ಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುವುದು. ಈವರೆಗೂ ಸ್ಯಾಂಡಲ್ ವುಡ್ ನ ಅನೇಕ ಸೂಪರ್ ಸ್ಟಾರ್ ಗಳು ನಮ್ಮ ಪ್ರಶಸ್ತಿ  ಸಮಾರಂಭದಲ್ಲಿ ಪಾಲ್ಗೊಂಡು, ಪ್ರಶಸ್ತಿ ಸ್ವೀಕರಿಸಿ ನಮ್ಮ ಸಂಸ್ಥೆಯ ಗೌರವ ಹೆಚ್ಚಿಸಿದ್ದಾರೆ. ಅವರಿಗೆ ನಾನು ಆಬಾರಿ ಎಂದು "ಚಿತ್ರಸಂತೆ" ಪತ್ರಿಕೆ ಸಂಪಾದಕ ಗಿರೀಶ್ ಗೌಡ ಹೇಳಿದ್ದಾರೆ. 

ಇದನ್ನೂ ಓದಿ : ಜೀವನ ಚದುರಂಗದಾಟ; ಸಿನಿರಂಗವನ್ನೇ ಆಳಿದ ಸ್ಟಾರ್‌.. ಕೊನೆ ದಿನಗಳಲ್ಲಿ ತಿನ್ನಲು ಊಟವಿಲ್ಲದೇ ಅನಾಥಳಾಗಿ ಸಾವನ್ನಪಿದ ನಟಿ!

ಈ ಬಾರಿಯ ಪ್ರಶಸ್ತಿ ಸಮಾರಂಭ ಮೇ 18 ರಂದು ಹಲಸೂರಿನ Conrad ಹೋಟೆಲ್ ನಲ್ಲಿ ಅದ್ದೂರಿಯಾಗಿ ನಡೆಯಲಿದೆ. Conrad ಹೋಟೆಲ್ ಅವರು ನಮ್ಮ ಜೊತೆಗಿದ್ದಾರೆ. ಎ.ವಿ.ಆರ್ ಸಂಸ್ಥೆ ಕೂಡಾ ನಮ್ಮೊಂದಿಗಿದ್ದಾರೆ. ನಟಿ ರಾಗಿಣಿ ಹಾಗೂ ನಟ ರಾಜವರ್ಧನ್ ಅವರು ಸಾಥ್ ನೀಡಿದ್ದಾರೆ. ಪ್ರತಿವರ್ಷದಂತೆ ಈ ವರ್ಷವೂ  ತಮ್ಮೆಲ್ಲರ ಪ್ರೋತ್ಸಾಹ ನಮಗಿರಲಿ ಎಂದು ಗಿರೀಶ್ ಗೌಡ ತಿಳಿಸಿದರು. ‌

ನಟಿ ರಾಗಿಣಿ ದ್ವಿವೇದಿ, ನಟ ರಾಜವರ್ಧನ್ "ಚಿತ್ರಸಂತೆ" ಪ್ರಶಸ್ತಿ ಸಮಾರಂಭ ಯಶಸ್ವಿಯಾಗಲಿ‌ ಎಂದು ಹಾರೈಸಿದರು.

ಇದನ್ನೂ ಓದಿ : ಪ್ರಧಾನಿ ಮೊಮ್ಮಗಳು ಈ ಖ್ಯಾತ ನಟಿ... ಮದುವೆಯಾದ 6 ತಿಂಗಳಿಗೆ ಮುರಿದುಬಿತ್ತು ಸಂಸಾರ.. ಆ ಒಂದು ಚಟದಿಂದ ಕೆರಿಯರ್ ಹಾಳು ಮಾಡಿಕೊಂಡ ಸ್ಟಾರ್‌ ಹೀರೋಯಿನ್‌!

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Ranjitha R K

ರಂಜಿತಾ ಆರ್.ಕೆ ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಚೀಫ್ ಸಬ್ ಎಡಿಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ 19 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2020 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಬ್ಯುಸಿನೆಸ್, ಟೆಕ್ನಾಲಜಿ, ಹೆಲ್ತ್ ಅಂಡ್ ಲೈಫ್ ಸ್ಟೈಲ್, ಸ್ಪಿರಿಚ್ಯುವಲ್ ವಿಭಾಗಗಲ್ಲಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2006ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ  ಕನ್ನಡ ವಾಹಿನಿಯಿಂದ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು, ನಂತರ ಜನಶ್ರೀ, ಸಮಯ, ಸುವರ್ಣ ವಾಹಿನಿಗಳಲ್ಲಿಯೂ ಕಾರ್ಯ ನಿರ್ವಹಿಸಿದ್ದಾರೆ. ...Read More

Trending News