Yash-Rajmouli Viral Video: ಕರ್ನಾಟಕದ ಬಳ್ಳಾರಿಯ ಶ್ರೀ ಅಮೃತೇಶ್ವರ ದೇವಸ್ಥಾನದಲ್ಲಿ ನಡೆದ ಮಂಗಳಕರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಖ್ಯಾತ ನಟ ಯಶ್ ಮತ್ತು ಖ್ಯಾತ ನಿರ್ಮಾಪಕ ಎಸ್ಎಸ್ ರಾಜಮೌಳಿ ಅವರು ತಮ್ಮ ಪತ್ನಿ ರಮಾ ಅವರೊಂದಿಗೆ ಭಾಗಿಯಾಗಿದ್ದಾರೆ.. ಸದ್ಯ ಆ ವಿಡಿಯೋ ಸೋಷಿಯಲ್‌ ಮಿಡಿಯಾದ ತುಂಬೆಲ್ಲ ಸಖತ್‌ ವೈರಲ್‌ ಆಗುತ್ತಿದೆ.. 


COMMERCIAL BREAK
SCROLL TO CONTINUE READING

ವೈರಲ್‌ ವಿಡಿಯೋದಲ್ಲಿ ಖ್ಯಾತ ನಿರ್ಮಾಪಕ ಎಸ್‌ಎಸ್ ರಾಜಮೌಳಿ ಅವರು ಬಿಳಿ ಧೋತಿ ಮತ್ತು ಶಾಲು ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.. ಮತ್ತೊಂದೆಡೆ ನಟ ಯಶ್ ಕುರ್ತಾ-ಪೈಜಾಮಾ ಸೆಟ್ ಧರಿಸಿ ಆಗಮಿಸಿ ಅಭಿಮಾನಿಗಳ ಗಮನ ಸೆಳೆದಿದ್ದಾರೆ.. 


ಇದನ್ನೂ ಓದಿ-Teaser : ತಾಪ್ಸಿ ಪನ್ನು ನಟನೆಯ 'ಫಿರ್ ಆಯಿ ಹಸಿನ್ ದಿಲ್ರುಬಾ' : ಟೀಸರ್ ಬಿಡುಗಡೆ


ನಟ ಯಶ್‌ ಹಾಗೂ ನಿರ್ದೇಶಕ ರಾಮಮೌಳಿ ಆಗಮನದ ಸುದ್ದಿ ತಿಳಿದ ಅಭಿಮಾನಿಗಳು ತಮ್ಮ ನೆಚ್ಚಿನ ಸ್ಟಾರ್‌ಗಳನ್ನು ಭೇಟಿ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ.. ಅವರೊಂದಿಗೆ ಪೋಟೋಗಳನ್ನು ತೆಗೆಸಿಕೊಂಡಿದ್ದಾರೆ.. 


ಇನ್ನು ಸಿನಿಮಾಗಳ ವಿಚಾರಕ್ಕೆ ಬಂದರೇ ಎಸ್‌ಎಸ್ ರಾಜಮೌಳಿ ಪ್ರಸ್ತುತ ಸೂಪರ್ ಸ್ಟಾರ್ ಮಹೇಶ್ ಬಾಬು ಅವರೊಂದಿಗೆ ಕೆಲಸ ಮಾಡಲಿದ್ದಾರೆ... ಈ ಚಿತ್ರಕ್ಕೆ ತಾತ್ಕಾಲಿಕವಾಗಿ 'SSMB29' ಎಂದು ಹೆಸರಿಡಲಾಗಿದೆ.. ಇದರೊಂದಿಗೆ ನಟ ಯಶ್‌ ಸಹ ತಮ್ಮ ಮುಂದಿನ ಚಿತ್ರದಲ್ಲಿ ಮತ್ತೊಂದು ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದು.. ಇದನ್ನು ಗೀತು ಮೋಹನ್‌ದಾಸ್‌ ನಿರ್ದೇಶಿಸಲಿದ್ದಾರೆ..


ಇದನ್ನೂ ಓದಿ-ತಮಿಳು, ಮಲಯಾಳಂ ಚಿತ್ರರಂಗಗಳಿಗೆ ಕೆಆರ್ ಜಿ ಸ್ಟುಡಿಯೋಸ್ ಪದಾರ್ಪಣೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.