ದ್ವಾರಕೀಶ್ ಚಿತ್ರರಂಗಕ್ಕೆ ಬರಲು ಕಾರಣ ಯಾರು ಗೊತ್ತಾ? ಇವರತ್ರ ಅಂಗಲಾಚಿ ಬೇಡಿಕೊಂಡಿದ್ರಂತೆ ಕುಳ್ಳ!

Dwarkeesh : ಚಿತ್ರರಂಗದ ಪ್ರಚಂಡ ಕುಳ್ಳ ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಇವರಹತ್ರ ಅಂಗಲಾಚಿ ಬೇಡಿಕೊಂಡಿದ್ರಂತೆ, ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿ ಅಂತ ಅದ್ಯಾರು ಗೊತ್ತಾ , ಮಾಹಿತಿ ಇಲ್ಲಿದೆ  ತಿಳ್ಕೊಳ್ಳಿ 

Written by - Zee Kannada News Desk | Last Updated : Apr 21, 2024, 09:33 PM IST
  • ದ್ವಾರಕೀಶ್ ಚಿತ್ರರಂಗಕ್ಕೆ ಬರಲು ಮೂಲ ಕಾರಣ ಅವರ ಸೋದರಮಾವ
  • ಅಂದಹಾಗೆ ದ್ವಾರಕೀಶ್ ಸೋದರಮಾವ ಅಂದಿನ ಕಾಲದ ಖ್ಯಾತಿಯ ನಿರ್ದೇಶಕ ಹುಣುಸೂರು ಕೃಷ್ಣಮೂರ್ತಿ
  • 23ನೇ ವಯಸ್ಸಿಗೇ 'ಮಮತೆಯ ಬಂಧನ' ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು
ದ್ವಾರಕೀಶ್ ಚಿತ್ರರಂಗಕ್ಕೆ ಬರಲು ಕಾರಣ ಯಾರು ಗೊತ್ತಾ? ಇವರತ್ರ ಅಂಗಲಾಚಿ ಬೇಡಿಕೊಂಡಿದ್ರಂತೆ ಕುಳ್ಳ! title=

Dwarkeesh film industry : ದ್ವಾರಕೀಶ್ ಚಿತ್ರರಂಗಕ್ಕೆ ಬರಲು ಮೂಲ ಕಾರಣ ಅವರ ಸೋದರಮಾವ. ಯಾವಾಗಲೂ ದ್ವಾರಕೀಶ್  ತಮ್ಮ ಮಾವನ ಬಳಿ ತಮ್ಮನ್ನು ಚಿತ್ರರಂಗಕ್ಕೆ ಪರಿಚಯಿಸಿ ಎಂದು ಅಂಗಲಾಚಿ ಬೇಡಿಕೊಳ್ಳುತ್ತಿದ್ದರಂತೆ,  ಆದರೆ ಮಾವ ಇವರನ್ನು ಚಿತ್ರರಂಗಕ್ಕೆ ಪರಿಚಯಿಸಲು ಹಿಂದೆ ಮುಂದೆ ನೋಡುತ್ತಿದ್ದರು. 

ಇದನ್ನು ಓದಿ : ಪತ್ನಿ ರಿತಿಕಾ ಅಲ್ಲ… ರೋಹಿತ್ ಶರ್ಮಾ ಯಶಸ್ಸಿಗೆ ಕಾರಣ ಈ ಯುವತಿ! ಅಂದು ರಾಜನಂತೆ ನೋಡಿಕೊಂಡಳಂತೆ ಈ ಸುಂದರಿ!

ಅಂದಹಾಗೆ ದ್ವಾರಕೀಶ್ ಸೋದರಮಾವ ಅಂದಿನ ಕಾಲದ ಖ್ಯಾತಿಯ ನಿರ್ದೇಶಕ ಹುಣುಸೂರು ಕೃಷ್ಣಮೂರ್ತಿ, ಯಾವಾಗಲೂ ಮಾವನ ಬಳಿ ಚಿತ್ರರಂಗಕ್ಕೆ ತಮ್ಮನ್ನು ಪರಿಚಯಿಸಿ ಎಂದು ದ್ವಾರಕೀಶ್ ಅಂಗಲಾಚಿ ಬೇಡಿಕೊಳ್ಳುತ್ತಿದ್ದರಂತೆ. ಸೋದರಳಿಯ ಎಂಬ ಪ್ರೀತಿಯಿದ್ದರೂ, ಚಿತ್ರರಂಗಕ್ಕೆ ಪರಿಚಯಿಸಲು ಹಿಂದೆ ಮುಂದೆ ನೋಡುತ್ತಿದ್ದರು. ಆದರೆ ದ್ವಾರಕೀಶ್ ಚಿತ್ರರಂಗಕ್ಕೆ ಬಂದಿರುವ ಆಕಸ್ಮಿಕ ಆಗಿತ್ತು. 

 ದ್ವಾರಕೀಶ್ ತಮ್ಮ ಮಾವನ ಸಹಾಯದಿಂದ 1964ರಲ್ಲಿ ಸಿನಿಮಾರಂಗಕ್ಕೆ ಕಾಲಿಟ್ಟರು. ಸೋದರಮಾವನ ಸಹಾಯದಿಂದ ಮದ್ರಾಸ್‌ಗೆ ತೆರಳಿದರು. ಡಾ ರಾಜ್‌ಕುಮಾರ್  23ನೇ ಸಿನಿಮಾದಲ್ಲಿ ದ್ವಾರಕೀಶ್ ನಟಿಸಿದ್ದರು. 23ನೇ ವಯಸ್ಸಿಗೇ  'ಮಮತೆಯ ಬಂಧನ'  ಸಿನಿಮಾದ ಮೂಲಕ  ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. 27ನೇ ವಯಸ್ಸಿನಲ್ಲಿ ಡಾ ರಾಜ್‌ಕುಮಾರ್ ಕಾಲ್‌ಶೀಟ್ ಪಡೆದು  'ಮೇಯರ್ ಮುತ್ತಣ್ಣ' ಸಿನಿಮಾ  ನಿರ್ಮಾಣ ಮಾಡಿದರು. 

ಇದನ್ನು ಓದಿ : ಮೋದಿಯವರ ಚೊಂಬು ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು"-ಸಿಎಂ ಸಿದ್ದರಾಮಯ್ಯ

ಕನ್ನಡ ಚಿತ್ರರಂಗದಲ್ಲಿ ದ್ವಾರಕೀಶ್ ಹಾಗು ವಿಷ್ಣುವರ್ಧನ್ ಇಬ್ಬರು ಆಪ್ತ ಮಿತ್ರರಾಗಿದ್ದರು. 'ಕಿಟ್ಟು-ಪುಟ್ಟು', 'ಸಿಂಗಾಪುರದಲ್ಲಿ ರಾಜಾಕುಳ್ಳ' ಸಿನಿಮಾದ ಮೂಲಕ ಇಬ್ಬರು ಜೊತೆಯಾದವರು. ಸೂಪರ್ ಹಿಟ್ ಸಿನಿಮಾ 'ಆಪ್ತಮಿತ್ರ' ನಿರ್ಮಾಣ ಮಾಡುವುದರಲ್ಲಿಯೂ ಮುಂದುವರೆದಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News