ಹಬ್ಬ ಅಂದರೆ ಸಂಭ್ರಮ , ಸಡಗರ ಬಾರಿಯ ವರಮಹಾಲಕ್ಷ್ಮೀ ಹಬ್ಬ ಕನ್ನಡಿಗರಿಗೆ ವಿಶಿಷ್ಟವಾಗಿರಲಿದ್ದು  ತಮ್ಮ ನೆಚ್ಚಿನ ಕಲಾವಿದರ ಜೊತೆ ಆಚರಿಸಬಹುದಾಗಿದೆ. ವೀಕ್ಷಕರ ಜೊತೆ ವಿಶೇಷ ನಂಟು ಹೊಂದಿರುವ ಜೀ಼ಕನ್ನಡ ವಾಹಿನಿ ಅವರ ನಡುವೆಯೇ ಮನರಂಜನೆಯನ್ನು ಹಬ್ಬವಾಗಿಸುತ್ತಿದೆ. 


COMMERCIAL BREAK
SCROLL TO CONTINUE READING

ಪ್ರತಿದಿನ ರಾತ್ರಿ 9 ಗಂಟೆ ಪ್ರಸಾರವಾಗುವ ಶ್ರಾವಣಿ ಸುಬ್ರಹ್ಮಣ್ಯ ಹಾಗು 10 ಗಂಟೆಗೆ ಪ್ರಸಾರವಾಗುವ ಬ್ರಹ್ಮಗಂಟು ಧಾರಾವಾಹಿಗಳ ಕಲಾವಿದರು , ತಂತ್ರಜ್ಞರು ಉತ್ಸವದಲ್ಲಿ ಭಾಗಿಯಲಿದ್ದು ಹಾಡಿ , ಕುಣಿದು ನೋಡುಗರನ್ನು ರಂಜಿಸಿ ಹಬ್ಬದ ಮೆರುಗನ್ನು ಹೆಚ್ಚಿಸಲಿದ್ದಾರೆ.


ಇದನ್ನೂ ಓದಿ-Sonakshi Sinha: ನಟಿ ಸೋನಾಕ್ಷಿ ಜೊತೆಗಿನ ಬೆಡ್ ರೂಮ್ ಫೋಟೋ ಹಂಚಿಕೊಂಡ ಪತಿ ಜಹೀರ್ ಇಕ್ಬಾಲ್!
  
ಹದಡಿ  ರಸ್ತೆಯ ಐಟಿಐ ಗೇಟ್ ಬಳಿಯಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ಈ ಕಾರ್ಯಕ್ರಮ ಜರುಗಲಿದೆ . ಆಗಸ್ಟ್ 4 ರಂದು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿರುವ ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಾಗಿದೆ. ಆಗಸ್ಟ್ 3 ಶನಿವಾರ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲೇ ಪಾಸ್ ವಿತರಣೆಯಾಗಲಿದೆ. 


ಸೀಮಿತ ಆಸನಗಳಿರಲಿದ್ದು ಮೊದಲು ಬಂದವರಿಗೆ ಆದ್ಯತೆ ಎಂದು ವಾಹಿನಿ ವಿಶೇಷ ಸೂಚನೆ ನೀಡಿದೆ.ದಾವಣಗೆರೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಈ ಮನರಂಜನಾ ಉತ್ಸವಕ್ಕೆ ಆಗಮಿಸಿ ನೆಚ್ಚಿನ ಕಲಾವಿದರ ಜೊತೆ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿ.


ಇದನ್ನೂ ಓದಿ-"ಈ ವ್ಯಕ್ತಿಯನ್ನು ಮದುವೆ ಆಗುತ್ತೇನೆ"- ಕೊನೆಗೂ ಮದುವೆಗೆ ಗ್ರೀನ್‌ ಸಿಗ್ನಲ್‌ ಕೊಟ್ರಾ ನಟಿ ಅನುಷ್ಕಾ ಶೆಟ್ಟಿ! ಹುಡುಗ ಯಾರು?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ