Uttarakaanda Update: ಸ್ಯಾಂಡಲ್ವುಡ್ನ ಡಾಲಿ ಧನಂಜಯ್ ನಟನೆಯ ಬಹುನಿರೀಕ್ಷಿತ ಉತ್ತರಕಾಂಡ ಸಿನಿಮಾ ತಂಡಕ್ಕೆ ಬೋಲ್ಡ್ ಬ್ಯೂಟಿ ಚೈತ್ರಾ ಆಚಾರ್ ಸೇರಿಕೊಂಡಿದ್ದಾರೆ. ಈ ಚಿತ್ರದಲ್ಲಿನ ಚೈತ್ರಾ ಪಾತ್ರದ ಲುಕ್ ರಿವೀಲ್ ಆಗಿದೆ. ಹಾಗಿದ್ರೆ ಈ ನಟಿಯ ರೋಲ್ ಏನು? ಇಲ್ಲಿದೆ ಸಂಪೂರ್ಣ ವಿವರ.
Namratha Gowda : ಕನ್ನಡ ಕಿರುತೆೆಯ ನಟಿ, `ಕೃಷ್ಣ ರುಕ್ಮಿಣಿ' ಸೀರಿಯಲ್ ಮೂಲಕ ಕಿರುತೆರೆ ಪಾದಾರ್ಪಣೆ ಮಾಡಿದರು. ಅಲ್ಲದೇ ಪುಟ್ಟಗೌರಿ ಮದುವೆ, ನಾಗಿಣಿ2 ಧಾರಾವಾಹಿಯ ಮೂಲಕ ಖ್ಯಾತಿಯನ್ನು ಪಡೆದವರು.
Neha Shetty : ಭಾರತೀಯ ನಟಿ ಮತ್ತು ರೂಪದರ್ಶಿ, ಇವರು ತೆಲುಗು ಚಲನಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ನೇಹಾ ಶೆಟ್ಟಿ 2016 ರಲ್ಲಿ ಕನ್ನಡ ಚಲನಚಿತ್ರ ಮುಂಗಾರು ಮಳೆ 2 ನೊಂದಿಗೆ ಪಾದಾರ್ಪಣೆ ಮಾಡಿದರು ಮತ್ತು ಮೆಹಬೂಬಾ , ಗಲ್ಲಿ ರೌಡಿ ಮತ್ತು ಡಿಜೆ ಟಿಲ್ಲು ಮುಂತಾದ ತೆಲುಗು ಚಿತ್ರಗಳಲ್ಲಿ ನಟಿಸಿದ್ದಾರೆ.
Reason for Kovai Sarala Not Married: ಕೋವೈ ಸರಳಾ… ಈ ಹೆಸರಿಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಕನ್ನಡ ಇಂಡಸ್ಟ್ರಿಯಲ್ಲೂ ಇವರಿಗೆ ಅಭಿಮಾನಿಗಳಿದ್ದಾರೆ. ಇಂಡಸ್ಟ್ರಿಯಲ್ಲಿ ಸಾಮಾನ್ಯವಾಗಿ ಲೇಡಿ ಕಾಮಿಡಿಯನ್’ಗಳು ಬಹಳ ವಿರಳ. ಆದರೆ ಈಕೆ ತಮ್ಮ ಹಾವ-ಭಾವ, ನಟನೆಯಿಂದ ಸ್ಟಾರ್ ಇಮೇಜ್ ಪಡೆದುಕೊಂಡಿದ್ದಾರೆ.
KusheeRavi : ಕುಶೀ ರವಿ ಎಂದು ಕರೆಯಲ್ಪಡುವ ಸುಶ್ಮಿತಾ ರವಿ ಅವರು ಕನ್ನಡ ಮತ್ತು ತೆಲುಗು ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುವ ಭಾರತೀಯ ನಟಿ . ದಿ ಗ್ರೇಟ್ ಸ್ಟೋರಿ ಆಫ್ ಸೋಡಾಬುಡ್ಡಿ ಎಂಬ ಕನ್ನಡ ಚಲನಚಿತ್ರದ ಮೂಲಕ ಕುಶೀ ರವಿ ಇಲ್ಲಿಗೆ ಪಾದಾರ್ಪಣೆ ಮಾಡಿದರು ಕುಶೀ ಅವರು ಕನ್ನಡ ಚಲನಚಿತ್ರ ದಿಯಾ ಮೂಲಕ ಹೆಸರುವಾಸಿಯಾದರು. ತಮ್ಮ ಮೊದಲ ತೆಲುಗು ಚಲನಚಿತ್ರ ಪಿಂಡಮ್ ಗೆ ಸಹಿ ಹಾಕಿದರು. ಅವರು ದೇವಿ ಪ್ರಸಾದ್ ಶೆಟ್ಟಿ ನಿರ್ದೇಶನದ ವಿಜಯ್ ರಾಘವೇಂದ್ರ ಮತ್ತು ಭಾವನಾ ಮೆನನ್ ಸಹ-ನಟಿಸಿದ ಕೇಸ್ ಆಫ್ ಕೊಂಡಾಣದಲ್ಲಿ ನಟಿಸಿದ್ದಾರೆ.
Aamir Khan's FIR On Congress: ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಗುರಿಯಾಗಿಸಿಕೊಂಡು ವಿವಾದಿತ ಜಾಹೀರಾತು ಅಮೀರ್ ಖಾನ್ ಅವರನ್ನು ಚಿತ್ರಿಸುವ ಡೀಪ್ಫೇಕ್ ವೀಡಿಯೊವನ್ನು ಒಳಗೊಂಡಿದೆ.ಜಾಹೀರಾತಿನಲ್ಲಿ ಅಮೀರ್ ಖಾನ್ ಬಿಜೆಪಿಯ ನಾಗರಿಕರ ಬ್ಯಾಂಕ್ ಖಾತೆಗಳಿಗೆ 15 ಲಕ್ಷ ರೂಪಾಯಿಗಳನ್ನು ಜಮಾ ಮಾಡುವ ಭರವಸೆಯನ್ನು ಟೀಕಿಸುವುದನ್ನು ಕಾಣಬಹುದು.
Kannada Actor Dwarakish Passes Away: ಕೆಲ ವರ್ಷಗಳ ಹಿಂದಷ್ಟೇ ದ್ವಾರಕೀಶ್ ಅವರು ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ತಮ್ಮ ಮನೆಯನ್ನು ಮಾರಿದ್ದರು. ಅವರು ಯಾಕೆ ತಮ್ಮ ಮನೆಯನ್ನು ಮಾರಿದ್ದರು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.
Dwarakish Death: ದ್ವಾರಕೀಶ್ ಅವರು ಏಪ್ರಿಲ್ 17 ರಂದು ಬೆಂಗಳೂರಿನ ನಿವಾಸದಲ್ಲಿ ಹೃದಯಾಘಾತದಿಂದ 81 ನೇ ವಯಸ್ಸಿನಲ್ಲಿ ನಿಧನರಾದರು. ಆಗಸ್ಟ್ 19, 1942 ರಂದು ಜನಿಸಿದ ಅವರು , ಕನ್ನಡ ಚಲನಚಿತ್ರಕ್ಕೆ ನೀಡಿದ ಕೊಡುಗೆಗಳಿಗೆ ಹೆಸರುವಾಸಿಯಾಗಿದ್ದರು. ಉದ್ಯಮ, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಹೆಸರುವಾಸಿಯಾಗಿದ್ದರು.
Kannada Actress Lavanya Conditions: ಪ್ರಸ್ತುತ ಕನ್ನಡದಲ್ಲಿ ಅನೇಕ ಸೀರಿಯಲ್’ಗಳು ಪ್ರಸಾರವಾಗುತ್ತಿದೆ. ಆದರೆ ಅದರಲ್ಲಿ ಅತಿ ಹೆಚ್ಚು ಜನಮನ್ನಣೆ ಪಡೆದಿರುವುದು ಕೆಲವಷ್ಟೇ ಧಾರಾವಾಹಿಗಳು. ಅಂತಹ ಧಾರಾವಾಹಿಯ ಪಟ್ಟಿಯಲ್ಲಿ ಶ್ರೀರಸ್ತು ಶುಭಮಸ್ತು ಕೂಡ ಒಂದು.
Actor Dwarakish Death News : ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಸಹ ಏಪ್ರಿಲ್ 16 ರಂದೇ ಕೊನೆಯುಸಿರೆಳೆದಿದ್ದಾರೆ. ಪತ್ನಿ ಅಗಲಿದೆ ದಿನದಂದೇ ದ್ವಾರಕೀಶ್ ಇಹಲೋಕ ತ್ಯಜಿಸಿದ್ದಾರೆ.
Dwarakish Death: ಸ್ಯಾಂಡಲ್ವುಡ್ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಅಪೂರ್ವ ಕೊಡುಗೆಯನ್ನೇ ಕೊಟ್ಟಿದ್ದಾರೆ. ಈ ನಟನ ಸಿನಿಪಯಣ ರೋಮಾಂಚನಕಾರಿಯಾಗಿದೆ. ಇದರ ಸಂಪೂರ್ಣ ವಿವರ ಹೀಗಿದೆ.
Dwarakish Death: ಚಂದನವನದ ಹಿರಿಯ ನಟ ದ್ವಾರಕೀಶ್ ಏಪಿಲ್ 16 ರಂದು ನಿಧರಾಗಿದ್ದಾರೆ. ಈ ಹಿರಿಯ ಕಲಾವಿದ ಸಿನಿಮಾರಂಗಕ್ಕೆ ಹೆಜ್ಜೆಹಾಕುವ ಮುಂಚೆ ಇವರ ಶಿಕ್ಷಣವೇನು? ಏನು ಕೆಲಸ ಮಾಡುತ್ತಿದ್ದರು? ಈ ನಟನ ಬಗ್ಗೆ ತಿಳಿಯ ಬೇಕಾಗಿರುವ ಸತ್ಯ ಸಂಗತಿಗಳು ಇಲ್ಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.