ಪ್ರತಿದಿನ ರಾತ್ರಿ ಹಾಲಿಗೆ ಈ ಪುಡಿ ಬೆರೆಸಿ ಕುಡಿದರೆ ಚಳಿಯಿಂದ ಕಾಡುವ ಕೀಲು ನೋವಿಗೆ ಸಿಗುತ್ತೆ ಪರಿಹಾರ!

 home remedy for joint pain : ಚಳಿಗಾಲದಲ್ಲಿ ಹಾಲಿಗೆ ಈ ಪುಡಿ ಬೆರೆಸಿ ಕುಡಿದರೆ ಕೀಲು ನೋವು ಕಡಿಮೆ ಆಗುತ್ತದೆ. 

Written by - Chetana Devarmani | Last Updated : Jun 16, 2025, 08:19 PM IST
  • ಕೀಲು ನೋವಿಗೆ ಮನೆಮದ್ದು
  • ಲವಂಗ ಹಾಲಿನ ಪ್ರಯೋಜನ
  • ಕೀಲು ನೋವಿಗೆ ಲವಂಗದ ಹಾಲು
ಪ್ರತಿದಿನ ರಾತ್ರಿ ಹಾಲಿಗೆ ಈ ಪುಡಿ ಬೆರೆಸಿ ಕುಡಿದರೆ ಚಳಿಯಿಂದ ಕಾಡುವ ಕೀಲು ನೋವಿಗೆ ಸಿಗುತ್ತೆ ಪರಿಹಾರ!

home remedy for joint pain: ಆಯುರ್ವೇದ ಆರೋಗ್ಯ ತಜ್ಞರು ಹೇಳುವಂತೆ ಲವಂಗದ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಆರೋಗ್ಯದ ಮೇಲೆ ಹಲವು ಪರಿಣಾಮಗಳು ಉಂಟಾಗುತ್ತವೆ. ಲವಂಗದಲ್ಲಿ ಪ್ರೋಟೀನ್, ಕಬ್ಬಿಣ, ಕಾರ್ಬೋಹೈಡ್ರೇಟ್‌ಗಳು ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿವೆ. ಹಾಲಿನೊಂದಿಗೆ ಬೆರೆಸಿ ಲವಂಗದ ಪುಡಿಯನ್ನು ಕುಡಿಯುವುದರಿಂದಾಗುವ ಅದ್ಭುತ ಪ್ರಯೋಜನಗಳು ಸಿಗುತ್ತವೆ. ಹಾಲಿನೊಂದಿಗೆ ಲವಂಗದ ಪುಡಿ ಬೆರೆಸಿ ಕುಡಿಯುವುದು ಅನೇಕ ರೀತಿಯ ಕಾಯಿಲೆಗಳಿಂದ ದೇಹವನ್ನು ರಕ್ಷಿಸುತ್ತದೆ.

Add Zee News as a Preferred Source

ಲವಂಗದ ಪುಡಿಯೊಂದಿಗೆ ಹಾಲು ಬೆರೆಸಿ ಕುಡಿದರೆ ಬಿಪಿಯನ್ನು ನಿಯಂತ್ರಣದಲ್ಲಿಡುತ್ತದೆ. ನೀವು ದಣಿವಾದಾಗ ಲವಂಗದ ಪುಡಿಯೊಂದಿಗೆ ಬೆರೆಸಿದ ಒಂದು ಕಪ್ ಹಾಲು ಕುಡಿಯಿರಿ. ಇದರಿಂದ ಆಯಾಸ ಮತ್ತು ಆಲಸ್ಯವನ್ನು ಕಡಿಮೆ ಸಮಯದಲ್ಲಿ ನಿವಾರಣೆ ಆಗುತ್ತದೆ.

ಲವಂಗ ಹಾಲು ಮಲಬದ್ಧತೆ, ಅಜೀರ್ಣ, ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ನೋವಿನಂತಹ ಸಮಸ್ಯೆಗಳಿಗೆ ಅತ್ಯುತ್ತಮ ಪರಿಹಾರವಾಗಿದೆ. ಲವಂಗ ಹಾಲಿನಲ್ಲಿರುವ ಸಂಯುಕ್ತಗಳು ದೇಹದಲ್ಲಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ತೂಕ ಇಳಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಮಳೆಗಾಲದಲ್ಲಿ ಕಾಡುವ ನೆಗಡಿ ಕೆಮ್ಮಿಗೆ ಒಂದೇ ಮದ್ದು ಈ ಕಪ್ಪು ಕಾಳಿನ ಪುಡಿ.. ಇದರ ಜೊತೆ ಬೆರೆಸಿ ತಿಂದರೆ ಎದೆಯಲ್ಲಿ ಕಟ್ಟಿದ ಕಫ ಕಿತ್ತು ಹೊರಬರುವುದು!

ಲವಂಗದಲ್ಲಿರುವ ಕ್ಯಾಲ್ಸಿಯಂ ಹಲ್ಲುನೋವು, ಬಾಯಿ ದುರ್ವಾಸನೆ ಮತ್ತು ಊತವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲವಂಗ ಹಾಕಿದ ಹಾಲು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಲವಂಗ ಹೊಟ್ಟೆಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ವಿಶೇಷವಾಗಿ ಪುರುಷರಲ್ಲಿ ಫಲವತ್ತತೆಗೆ ಲವಂಗ ಹಾಲು ತ್ರಾಣ ವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಜ್ಞರು ಹೇಳುತ್ತಾರೆ.

ಹಾಲಿಗೆ ಲವಂಗದ ಪುಡಿ ಹಾಕಿ ಕುಡಿಯುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ಹಾಲು ಕುಡಿಯುವುದರಿಂದ ಕರಳು ಶುದ್ಧವಾಗುತ್ತದೆ. ಜೀರ್ಣಾಂಗ ವ್ಯವಸ್ಥೆಯು ಆರೋಗ್ಯಕರವಾಗಿರುತ್ತದೆ. ಲವಂಗದ ಪುಡಿ ಹಾಕಿದ ಹಾಲು ಕುಡಿಯುವುದರಿಂದ ಹಲ್ಲು ಮತ್ತು ಮೂಳೆಗಳು ಬಲಗೊಳ್ಳುತ್ತವೆ. ಇದು ಹಲ್ಲುನೋವು, ಬಾಯಿಯ ದುರ್ವಾಸನೆ ಮತ್ತು ವಸಡಿನ ಊತವನ್ನು ನಿವಾರಿಸುತ್ತದೆ.  

ಲವಂಗದ ಹಾಲು ದೇಹದಲ್ಲಿ ರಕ್ತದೊತ್ತಡದ ಮಟ್ಟ ನಿಯಂತ್ರಣದಲ್ಲಿಡುತ್ತದೆ. ಲವಂಗ ರಕ್ತದೊತ್ತಡವನ್ನು ನಿಯಂತ್ರಿಸುವ ಗುಣಗಳನ್ನು ಹೊಂದಿದೆ. ಬಿಪಿ ಇರುವವರು ಲವಂಗದ ಹಾಲು ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು. ಲವಂಗ ಹಾಲು ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಬಲಗೊಳ್ಳುತ್ತದೆ. ಲವಂಗ ಹೊಟ್ಟೆಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ಚಯಾಪಚಯ ಕ್ರಿಯೆ ವೇಗಗೊಳ್ಳುತ್ತದೆ. 

ಇದನ್ನೂ ಓದಿ: ಮಧುಮೇಹ ಮಾತ್ರವಲ್ಲ... ಪದೇ ಪದೇ ಮೂತ್ರ ವಿಸರ್ಜನೆ ಮಾಡುವುದು ಈ ಗಂಭೀರ ಕಾಯಿಲೆಗಳ ಲಕ್ಷಣವೂ ಹೌದು!!

ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News