ಈ ಎಲೆಯನ್ನು ಜಗಿದು ರಸ ಸೇವಿಸಿ: ಕರಗಿಸಲು ಅಸಾಧ್ಯವೆನ್ನುವ ಮೊಂಡುತನದ ಹೊಟ್ಟೆಯ ಬೊಜ್ಜು ಕೇವಲ 5 ದಿನದಲ್ಲಿ ಇಳಿಯುತ್ತೆ

Brahmi Herb Benefits for Weight Loss: ಈ ಸಮಸ್ಯೆಗೆ ಬ್ರಾಹ್ಮಿ ಎಲೆ ಬಹಳ ಪರಿಣಾಮಕಾರಿ. ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಸೆಂಟೆಲ್ಲಾ ಏಷ್ಯಾಟಿಕಾ ಮತ್ತು ಸಂಸ್ಕೃತದಲ್ಲಿ ಮಂಡೂಕಪರ್ಣಿ ಎಂದು ಕರೆಯಲಾಗುತ್ತದೆ. ಇದು ನಮ್ಮ ದೇಹಕ್ಕೆ ಹಲವಾರು ರೀತಿಯಲ್ಲಿ ಪ್ರಯೋಜನಕಾರಿಯಾದ ಗಿಡಮೂಲಿಕೆ.  

Written by - Bhavishya Shetty | Last Updated : Aug 24, 2024, 08:40 PM IST
    • ಬ್ರಾಹ್ಮಿ ಎಲೆಗಳು ಯಾವುದೇ ಆಯುರ್ವೇದ ಔಷಧಿಗಳಿಗಿಂತ ಕಡಿಮೆಯಿಲ್ಲ
    • ಇದನ್ನು ಅನೇಕ ರೀತಿಯ ರೋಗಗಳ ಚಿಕಿತ್ಸೆಗಾಗಿ ಬಳಸಲಾಗುತ್ತದೆ.
    • ಬ್ರಾಹ್ಮಿ ಎಲೆ ಬೊಜ್ಜು ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ
ಈ ಎಲೆಯನ್ನು ಜಗಿದು ರಸ ಸೇವಿಸಿ: ಕರಗಿಸಲು ಅಸಾಧ್ಯವೆನ್ನುವ ಮೊಂಡುತನದ ಹೊಟ್ಟೆಯ ಬೊಜ್ಜು ಕೇವಲ 5 ದಿನದಲ್ಲಿ ಇಳಿಯುತ್ತೆ title=
Brahmi leaf for Weight Loss

Brahmi Herb Benefits for Weight Loss: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಹೆಚ್ಚುತ್ತಿರುವ ತೂಕದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಕಾರಣ ಸಾಮಾನ್ಯವಾಗಿ ನಮ್ಮ ತಪ್ಪು ಆಹಾರ ಪದ್ಧತಿ ಮತ್ತು ವಿಚಿತ್ರ ಜೀವನಶೈಲಿ. ಸ್ಥೂಲಕಾಯತೆಯಿಂದ ಅಧಿಕ ರಕ್ತದೊತ್ತಡ, ಹೃದ್ರೋಗ, ಮಧುಮೇಹದಂತಹ ಕಾಯಿಲೆಗಳು ಬರುವ ಅಪಾಯವಿದೆ.

ಇದನ್ನೂ ಓದಿ: "2 ಲಕ್ಷ ಹಣ ಕೊಡೋದು ಬೇಡ, ಆದ್ರೆ ರಾತ್ರಿ ಮನೆಗೆ ಬಾ"- ಮಂಚಕ್ಕೆ ಕರೆದ ನಟನ ಬಗ್ಗೆ ನಟಿ ಹೇಳಿಕೆ

ಅಂದಹಾಗೆ ಈ ಸಮಸ್ಯೆಗೆ ಬ್ರಾಹ್ಮಿ ಎಲೆ ಬಹಳ ಪರಿಣಾಮಕಾರಿ. ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಸೆಂಟೆಲ್ಲಾ ಏಷ್ಯಾಟಿಕಾ ಮತ್ತು ಸಂಸ್ಕೃತದಲ್ಲಿ ಮಂಡೂಕಪರ್ಣಿ ಎಂದು ಕರೆಯಲಾಗುತ್ತದೆ. ಇದು ನಮ್ಮ ದೇಹಕ್ಕೆ ಹಲವಾರು ರೀತಿಯಲ್ಲಿ ಪ್ರಯೋಜನಕಾರಿಯಾದ ಗಿಡಮೂಲಿಕೆ.

ಬ್ರಾಹ್ಮಿ ಎಲೆಗಳು ಯಾವುದೇ ಆಯುರ್ವೇದ ಔಷಧಿಗಳಿಗಿಂತ ಕಡಿಮೆಯಿಲ್ಲ. ಇದನ್ನು ಅನೇಕ ರೀತಿಯ ರೋಗಗಳ ಚಿಕಿತ್ಸೆಗಾಗಿ ಬಳಸಲಾಗುತ್ತದೆ. ಸೆಂಟೆಲ್ಲಾ ಏಷ್ಯಾಟಿಕಾದಲ್ಲಿರುವ ಪೋಷಕಾಂಶಗಳು ಮತ್ತು ಗುಣಲಕ್ಷಣಗಳಿಂದಾಗಿ, ಇದು ತೂಕ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನ್ಯಾಷನಲ್ ಸೆಂಟರ್ ಫಾರ್ ಬಯೋಟೆಕ್ನಾಲಜಿ ಇನ್ಫರ್ಮೇಷನ್ (ಎನ್‌ʼಸಿಬಿಐ) ಪ್ರಕಾರ, ಬ್ರಾಹ್ಮಿ ಎಲೆ ಬೊಜ್ಜು ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ಇದು ದೇಹದಲ್ಲಿ ಹೆಚ್ಚುವರಿ ಕೊಬ್ಬನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಮೊದಲು ಬ್ರಾಹ್ಮಿ ಎಲೆಗಳನ್ನು ಸ್ವಚ್ಛಗೊಳಿಸಿ ಪುಡಿಮಾಡಿ ಪೇಸ್ಟ್ ತಯಾರಿಸಿ. ಬೆಳಿಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರು ಅಥವಾ ಹಾಲಿನೊಂದಿಗೆ ಬೆರೆಸಿ ಕುಡಿಯಿರಿ. ಇಲ್ಲವೇ ಈ ಎಲೆಯನ್ನು ಜಗಿದು ರಸ ನುಂಗಿದರೂ ಲಾಭ ಸಿಗುತ್ತದೆ. ಈ ಟಿಪ್ಸ್‌ ಅನ್ನು ನಿಯಮಿತವಾಗಿ ಮಾಡಿದರೆ, ಕೆಲವೇ ದಿನಗಳಲ್ಲಿ ದೇಹದ ಕೊಬ್ಬು ಕಡಿಮೆಯಾಗಲು ಪ್ರಾರಂಭಿಸುತ್ತದೆ.

ಇದನ್ನೂ ಓದಿ:  ಟೆಸ್ಟ್‌ ಬಿಟ್ಟರೆ ಬೇರಾವ ಸ್ವರೂಪವನ್ನೂ ಆಡದ ಈ ದಿಗ್ಗಜ ಇಂದು ಕ್ರಿಕೆಟ್‌ ಲೋಕಕ್ಕೇ ʼಅರಸʼ

ಸೂಚನೆ: ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದನ್ನಾದರೂ ನೀವು ಎಲ್ಲಿಯಾದರೂ ಓದಿದ್ದರೆ, ಅದನ್ನು ಅಳವಡಿಸಿಕೊಳ್ಳುವ ಮೊದಲು ಖಂಡಿತವಾಗಿಯೂ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 

 

 

Trending News