ಈ ಆಯುರ್ವೇದದ ಪುಡಿಯನ್ನು ಸೇವಿಸಿದರೆ ಮಧುಮೇಹ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ..!

ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವು 400 mg/dL ಗಿಂತ ಹೆಚ್ಚಿದ್ದರೆ, ನೀವು ಹರಾದ್, ಆಮ್ಲಾ ಮತ್ತು ಬೇಹಡ ಪುಡಿಯನ್ನು ಸೇವಿಸಬಹುದು. ಇದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣವು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬರುತ್ತದೆ.

ಈ ಆಯುರ್ವೇದದ ಪುಡಿಯನ್ನು ಸೇವಿಸಿದರೆ ಮಧುಮೇಹ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ..!

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.