ಇತ್ತೀಚೆಗೆ, ಸೈಫ್ ಅಲಿ ಖಾನ್ ಅವರ ಸಹೋದರಿ ಸೋಹಾ ಅಲಿ ಖಾನ್ ಅವರು  ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಂಗಿನ ಎಣ್ಣೆಯಲ್ಲಿ ನೆನೆಸಿದ ಖರ್ಜೂರವನ್ನು ತಿನ್ನುತ್ತೇನೆ ಎಂದು ಹೇಳಿದರು.


COMMERCIAL BREAK
SCROLL TO CONTINUE READING

ಖರ್ಜೂರದಲ್ಲಿ ನೈಸರ್ಗಿಕ ಸಕ್ಕರೆ ಇದ್ದು ಇದನ್ನು ತಿಂದರೆ ದೇಹಕ್ಕೆ ಶಕ್ತಿ ಸಿಗುತ್ತದೆ. ತೆಂಗಿನ ಎಣ್ಣೆಯು ಮಧ್ಯಮ ಸರಣಿ ಟ್ರೈಗ್ಲಿಸರೈಡ್‌ಗಳನ್ನು (MCT) ಹೊಂದಿರುತ್ತದೆ. ಎರಡನ್ನೂ ಒಟ್ಟಿಗೆ ತಿನ್ನುವುದರಿಂದ ದಿನವಿಡೀ ಶಕ್ತಿಯುತವಾಗಿರಬಹುದು.. 


ಇದನ್ನೂ ಓದಿ-Kachori Recipe: ಸಂಜೆಯ ಸ್ನ್ಯಾಕ್ಸ್‌ಗೆ ರುಚಿಯಾದ ಕಚೋರಿ ತಯಾರಿಸುವ ವಿಧಾನ ಇಲ್ಲಿದೆ


ತೆಂಗಿನೆಣ್ಣೆಯು ಲಾರಿಕ್ ಆಮ್ಲವನ್ನು ಹೊಂದಿದ್ದು ಅದು ದೇಹವನ್ನು ಒಳಗಿನಿಂದ ಬಲವಾಗಿ ಇಡಲು ಸಹಾಯ ಮಾಡುತ್ತದೆ. ಖರ್ಜೂರದಲ್ಲಿ ಹೆಚ್ಚಿನ ಪ್ರಮಾಣದ ಫೈಬರ್ ಇರುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಗೆ ಒಳ್ಳೆಯದು.


ಖರ್ಜೂರದಲ್ಲಿ ಕ್ಯಾಲ್ಸಿಯಂ, ಮೆಗ್ನೀಸಿಯಮ್ ಮತ್ತು ಫಾಸ್ಫರಸ್ ಸಮೃದ್ಧವಾಗಿದೆ. ಇದು ಮೂಳೆಗಳನ್ನು ಬಲವಾಗಿಡಲು ಸಹಾಯ ಮಾಡುತ್ತದೆ. ತೆಂಗಿನ ಎಣ್ಣೆಯಲ್ಲಿ ವಿಟಮಿನ್ ಡಿ ಹೇರಳವಾಗಿದ್ದು, ಮೂಳೆಗಳನ್ನು ಬಲಪಡಿಸುತ್ತದೆ. ವಿಶೇಷವೆಂದರೇ ಖರ್ಜೂರವನ್ನು ತೆಂಗಿನ ಎಣ್ಣೆಯಲ್ಲಿ ನೆನೆಸಿ ತಿನ್ನುವುದರಿಂದ ಶುಗರ್‌ ನಿಯಂತ್ರಣದಲ್ಲಿರುತ್ತದೆ..


ಇದನ್ನೂ ಓದಿ-Kachori Recipe: ಸಂಜೆಯ ಸ್ನ್ಯಾಕ್ಸ್‌ಗೆ ರುಚಿಯಾದ ಕಚೋರಿ ತಯಾರಿಸುವ ವಿಧಾನ ಇಲ್ಲಿದೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ