Sugar Control: ಮಧುಮೇಹ.. ಕೊಲೆಸ್ಟ್ರಾಲ್‌ ರೋಗಕ್ಕೆ ರಾಮಬಾಣ ʼಈʼ ಬೀಜ! ಎಸೆಯುವ ಮುನ್ನ ಯೋಚಿಸಿ!!

Home remedies for Diabetes: ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆ ಹೆಚ್ಚುತ್ತಿದೆ ಎಂದು ಹೇಳಬೇಕಾಗಿಲ್ಲ. ವಯಸ್ಸಿನ ಭೇದವಿಲ್ಲದೆ ಎಲ್ಲರೂ ಇದರ ಪ್ರಭಾವಕ್ಕೆ ಒಳಗಾಗುತ್ತಾರೆ. ಮೊದಲು ಇದು 50 ಅಥವಾ 60 ವರ್ಷಗಳ ನಂತರ ಮಾತ್ರ ಬರುತ್ತಿತ್ತು. ಆದರೆ ಈಗ 20ರ ಆಸುಪಾಸಿನ ಜನರಿಗೂ ಈ ಕಾಯಿಲೆ ಬರುತ್ತಿದೆ..

 Sugar Control: ಮಧುಮೇಹ.. ಕೊಲೆಸ್ಟ್ರಾಲ್‌ ರೋಗಕ್ಕೆ ರಾಮಬಾಣ ʼಈʼ ಬೀಜ! ಎಸೆಯುವ ಮುನ್ನ ಯೋಚಿಸಿ!!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More