ರಾತ್ರಿ ಮಲಗುವ ಮುನ್ನ ಹೊಕ್ಕಳಿಗೆ ಈ ಎಣ್ಣೆ ಹಚ್ಚಿ: ಬೆಳಗಾಗುವಷ್ಟರಲ್ಲಿ ಯೂರಿಕ್ ಆಸಿಡ್ ಪುಡಿಯಾಗಿ ಹೊರಬರುತ್ತದೆ

Benefits Of Oiling Belly Button: ಹೊಕ್ಕುಳಿನ ಸುತ್ತ ತೆಂಗಿನೆಣ್ಣೆಯನ್ನು ಮಸಾಜ್ ಮಾಡಿದರೆ ಜೀರ್ಣಕಾರಿ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಕಾರಣವಾಗುತ್ತದೆ. ಜೊತೆಗೆ ದೇಹದ ಶಕ್ತಿಯ ಹರಿವಿನಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲು ಇದು ಸಹಾಯಕ.

Written by - Bhavishya Shetty | Last Updated : Jul 13, 2024, 08:58 PM IST
    • ಹೊಕ್ಕುಳಿನ ಸುತ್ತ ತೆಂಗಿನೆಣ್ಣೆ ಮಸಾಜ್ ಮಾಡಿದರೆ ಜೀರ್ಣಕಾರಿ ಸಮಸ್ಯೆಯಿಂದ ಪರಿಹಾರ
    • ಮಸಾಜ್ ಮಾಡುವುದರಿಂದ ಸ್ನಾಯುಗಳು ವಿಶ್ರಾಂತಿ ಪಡೆಯಬಹುದು
    • ಗಂಟುಗಳಲ್ಲಿ ಸಂಗ್ರಹವಾಗುವ ಯೂರಿಕ್ ಆಮ್ಲವನ್ನು ಕರಗಿಸಲು ಇದು ಸಹಕಾರಿ
ರಾತ್ರಿ ಮಲಗುವ ಮುನ್ನ ಹೊಕ್ಕಳಿಗೆ ಈ ಎಣ್ಣೆ ಹಚ್ಚಿ: ಬೆಳಗಾಗುವಷ್ಟರಲ್ಲಿ ಯೂರಿಕ್ ಆಸಿಡ್ ಪುಡಿಯಾಗಿ ಹೊರಬರುತ್ತದೆ title=
Benefits Of Oiling Belly Button

Benefits Of Oiling Belly Button: ಶತಮಾನಗಳಿಂದಲೂ ಭಾರತೀಯ ಮನೆಗಳಲ್ಲಿ ಹೊಕ್ಕುಳಕ್ಕೆ ಎಣ್ಣೆಯನ್ನು ಹಚ್ಚುವ ಪ್ರವೃತ್ತಿ ಇದೆ. ಇದನ್ನು ಆಯುರ್ವೇದದ ಭಾಗವೆಂದು ಪರಿಗಣಿಸಲಾಗಿದೆ, ಆದರೆ ಹೊಕ್ಕುಳಕ್ಕೆ ಎಣ್ಣೆಯನ್ನು ಹಚ್ಚುವುದರಿಂದ ನಿಜವಾಗಿಯೂ ಏನಾದರೂ ಪ್ರಯೋಜನಗಳಿವೆಯೇ? ಈ ಬಗ್ಗೆ ವರದಿಯಲ್ಲಿ ತಿಳಿಯೋಣ.

ಹೊಕ್ಕುಳಿನ ಸುತ್ತ ತೆಂಗಿನೆಣ್ಣೆಯನ್ನು ಮಸಾಜ್ ಮಾಡಿದರೆ ಜೀರ್ಣಕಾರಿ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಕಾರಣವಾಗುತ್ತದೆ. ಜೊತೆಗೆ ದೇಹದ ಶಕ್ತಿಯ ಹರಿವಿನಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಲು ಇದು ಸಹಾಯಕ.

ಇದನ್ನೂ ಓದಿ: ಊಟಕ್ಕೆ ಬಂದು ಗೆಳೆಯನ ಪತ್ನಿಯನ್ನೇ ಪಟಾಯಿಸಿ ಗರ್ಭಿಣಿಯನ್ನಾಗಿಸಿದ ಟೀಂ ಇಂಡಿಯಾದ ಕ್ರಿಕೆಟಿಗ ಈತನೇ!

ಕೆಲವು ತೈಲಗಳು ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ, ಇದು ಹೊಕ್ಕುಳಿನ ಸುತ್ತಲಿನ ಚರ್ಮವನ್ನು ಪೋಷಿಸುತ್ತದೆ ಮತ್ತು ಶುಷ್ಕತೆಯನ್ನು ತೆಗೆದುಹಾಕುತ್ತದೆ.

ಹೊಕ್ಕುಳಿನ ಸುತ್ತ ತೆಂಗಿನೆಣ್ಣೆ ಮಸಾಜ್ ಮಾಡುವುದರಿಂದ ಸ್ನಾಯುಗಳು ವಿಶ್ರಾಂತಿ ಪಡೆಯಬಹುದು, ಇದು ಕೀಲು ನೋವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಗಂಟುಗಳಲ್ಲಿ ಸಂಗ್ರಹವಾಗುವ ಯೂರಿಕ್ ಆಮ್ಲವನ್ನು ಕರಗಿಸಲು ಇದು ಸಹಕಾರಿ.

ಶಿಶುಗಳಲ್ಲಿ ವಾಯು ಅಥವಾ ಗ್ಯಾಸ್ ಸಮಸ್ಯೆ ಸಾಮಾನ್ಯವಾಗಿರುತ್ತದೆ. ಹೀಗಾಗಿ ಸಾಸಿವೆ ಎಣ್ಣೆಯನ್ನು ಹೊಕ್ಕುಳಲ್ಲಿ ಹಚ್ಚುವುದರಿಂದ ಪರಿಹಾರ ದೊರೆಯುತ್ತದೆ. ಆದರೆ ಇದರ ಬಗ್ಗೆ ಯಾವುದೇ ಘನ ವೈಜ್ಞಾನಿಕ ಪುರಾವೆಗಳಿಲ್ಲ ಮತ್ತು ಶಿಶುಗಳಿಗೆ ಯಾವುದೇ ರೀತಿಯ ಎಣ್ಣೆಯನ್ನು ಹಚ್ಚುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಮುಖ್ಯ.

ಹೊಕ್ಕುಳಿನ ಸುತ್ತ ಮೃದುವಾದ ಮಸಾಜ್ ನಿಮಗೆ ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಈ ಮಸಾಜ್ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಜೊತೆಗೆ ಶಾಂತ ಮತ್ತು ವಿಶ್ರಾಂತಿಯ ಭಾವನೆಯನ್ನು ನೀಡುತ್ತದೆ.

ಇದನ್ನೂ ಓದಿ: ಗಿಲ್-ಜೈಸ್ವಾಲ್ ಸ್ಫೋಟಕ ಬ್ಯಾಟಿಂಗ್: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 10 ವಿಕೆಟ್’ಗಳ ಭರ್ಜರಿ ಜಯ

ಸೂಚನೆ: ಆತ್ಮೀಯ ಓದುಗರೇ, ನಮ್ಮ ಸುದ್ದಿಗಳನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News