Fruit to control Diabetes :ಮಧುಮೇಹ  ಒಮ್ಮೆ ಕಾಣಿಸಿಕೊಂಡರೆ ಮತ್ತೆ ಅದು ಬಿಡದೆ ಕಾಡುತ್ತದೆ. ಜೀವನ ಪರ್ಯಂತ ಈ ಕಾಯಿಲೆಗೆ ಔಷಧಿ ಸೇವಿಸಬೇಕಾ ಗುತ್ತದೆ. ಕೆಲವು ಮನೆ ಮದ್ದುಗಳನ್ನು ಅನುಸರಿಸುವ ಮೂಲಕ ಅದನ್ನು ಕಂಟ್ರೋಲ್ ನಲ್ಲಿ ಇಟ್ಟುಕೊಳ್ಳಬಹುದು. ಮಧುಮೇಹ ರೋಗಿಗಳು ಹಣ್ಣುಗಳನ್ನು ತಿನ್ನುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲಾಗುತ್ತದೆ. ಆದರೆ ಈ ಒಂದು ಪುಟ್ಟ ಹಣ್ಣನ್ನು ಸೇವಿಸುವ ಮೂಲಕವೇ ಡಯಾಬಿಟೀಸ್ ಅನ್ನು ನಿಯಂತ್ರಣ  ಮಾಡಬಹುದು.  


COMMERCIAL BREAK
SCROLL TO CONTINUE READING

ಬ್ಲಡ್ ಶುಗರ್ ಹೆಚ್ಚಾಗಲು ಕಾರಣ  :
ಒಂದು ಸಣ್ಣ ತಪ್ಪು ಕೂಡಾ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ. ಹಾಗಾಗಿಯೇ ಮಧುಮೇಹವಿದ್ದಾಗ ನಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಈ ಹಳದಿ ಹಣ್ಣು ಮಧುಮೇಹವನ್ನು ನಿಯಂತ್ರಿಸುವಲ್ಲಿ ದಿವ್ಯೌಷಧವೆಂದು ಪರಿಗಣಿಸಲ್ಪಟ್ಟಿದೆ. 


ಇದನ್ನೂ ಓದಿ : ಈ ಸಮಸ್ಯೆಯಿದ್ದರೆ ಹಾಗಲಕಾಯಿ ತಪ್ಪಿಯೂ ತಿನ್ನಬಾರದು!


ಮಧುಮೇಹವನ್ನು ನಿಯಂತ್ರಿಸುತ್ತದೆ ಈ ಹಣ್ಣಿನ ಸಿಪ್ಪೆ : 
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಹಣ್ಣಿನ ಹೆಸರು ಕೃಷ್ಣ ಫಲ. ಇದನ್ನು ಫ್ಯಾಷನ್ ಫ್ರುಟ್ ಎಂದು ಕೂಡಾ ಕರೆಯುತ್ತಾರೆ.ಈ ಹಣ್ಣು ರುಚಿಯಲ್ಲಿ ಸಿಹಿ ಮತ್ತು ಹುಳಿ ಮಿಶ್ರಿತವಾಗಿದೆ.ಇದು ತಿನ್ನುವುದಕ್ಕೂ ಬಹಳ ರುಚಿಯಾಗಿರುತ್ತದೆ. 


ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ : 
ಕೃಷ್ಣ ಫಲದ ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಾಗಿರುತ್ತದೆ. ಇದರಿಂದಾಗಿ ಈ ಹಣ್ಣು ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಲು ಬಿಡುವುದಿಲ್ಲ.


ಇದನ್ನೂ ಓದಿ :   ಚಪಾತಿ ಹಿಟ್ಟಿಗೆ ಒಂದೆರಡು ಚಮಚ ಈ ಪುಡಿ ಬೆರೆಸಿದರೆ ರಕ್ತನಾಳ ಬ್ಲಾಕ್ ಮಾಡುವ ಕೊಲೆಸ್ಟ್ರಾಲ್ ಕರಗುವುದು


ನಿಯಂತ್ರಣದಲ್ಲಿರುತ್ತದೆ ರಕ್ತದಲ್ಲಿನ ಸಕ್ಕರೆ :
ಕೃಷ್ಣ ಫಲದ ಸಿಪ್ಪೆಯಲ್ಲಿ ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳು ಹೇರಳವಾಗಿವೆ. ಹಾಗಾಗಿ ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.