ಈರುಳ್ಳಿ ಸಕ್ಕರೆ ಅಂಶ ಕಡಿಮೆ ಮಾಡುವ ಗುಣ ಹೊಂದಿರುವುದರಿಂದ ಇದರ ಸೇವನೆಯಿಂದ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ
ಇದರಲ್ಲಿನ ಕ್ವೆರ್ಸೆಟಿನ್ ಅಂಶವು ಉರಿಯೂತವನ್ನು ನಿಯಂತ್ರಿಸುತ್ತದೆ
ಈರುಳ್ಳಿಯಲ್ಲಿ ಫೈಬರ್ ಅಂಶ ಹೇರಳವಾಗಿರುವುದರಿಂದ ಫೈಬರ್ ಕೂಡ ದೇಹಕ್ಕೆ ಪ್ರಮುಖವಾಗಿದೆ
ಈರುಳ್ಳಿ ಉತ್ಕರ್ಷಣ ನಿರೋಧಕಗಳನ್ನು ಹೊಂದಿರುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸಹಕಾರಿ