ವೀರಶೈವ-ಲಿಂಗಾಯತ ಒಂದೇ: ಸಮಾಜ ಏಕತೆಗೆ ಹುಬ್ಬಳ್ಳಿಯಲ್ಲಿ ಮಹಾಸಮಾವೇಶ

ವೀರಶೈವ-ಲಿಂಗಾಯತ ಒಂದೇ ಎಂದು ಸಾರುವ ಧ್ಯೇಯದೊಂದಿಗೆ ಹುಬ್ಬಳ್ಳಿಯಲ್ಲಿ ಸೆ. 19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶ ಆಯೋಜಿಸಲಾಗಿದೆ ಎಂದು ಶಿರಹಟ್ಟಿ ಶ್ರೀ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು.
 

ವೀರಶೈವ-ಲಿಂಗಾಯತ ಒಂದೇ: ಸಮಾಜ ಏಕತೆಗೆ ಹುಬ್ಬಳ್ಳಿಯಲ್ಲಿ ಮಹಾಸಮಾವೇಶ

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More