Lokasabha Election : ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಿತು.
Former CBI JD Lakshminarayana : ಮಾಜಿ ಸಿಬಿಐ ಜಂಟಿ ನಿರ್ದೇಶಕ ಜೆಡಿ ಲಕ್ಷ್ಮೀ ನಾರಾಯಣ ಅವರು ಸಂವೇದನಾಶೀಲ ಆರೋಪ ಮಾಡಿದ್ದಾರೆ. ಲೋಕ ಸಭಾ ಚುನಾವಣೆ ವೇಳೆ ಲಕ್ಷ್ಮೀ ನಾರಾಯಣ ಅವರು ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
Best honeymoon places in india : ಮದುವೆಯ ನಂತರ ಹನಿಮೂನ್ಗೆ ಎಲ್ಲಿಗೆ ಹೋಗಬೇಕು ಎಂಬುದು ದಂಪತಿಗಳ ಪ್ರಮುಖ ಸಮಸ್ಯೆ. ಅದಕ್ಕಾಗಿಯೇ ವಿಶೇಷ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಾರೆ. ಬನ್ನಿ ಇದೀಗ ನಿಮಗಾಗಿ ಬಜೆಟ್ ಸ್ನೇಹಿ ಭಾರತೀಯ ಹನಿಮೂನ್ ಸ್ಥಳಗಳನ್ನು ತಂದಿದ್ದೇವೆ, ಬನ್ನಿ ಅವು ಯಾವುವು ಅಂತ ನೋಡೋಣ.
Supreme Court : ಇವಿಎಂ ಮಷೀನ್ ನಲ್ಲಿ ಬಿದ್ದ ಮತಗಳನ್ನು ಸಂಪೂರ್ಣವಾಗಿ ವಿವಿಪ್ಯಾಟ್ ಚೀಟಿಗಳೊಂದಿಗೆ ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
Election Commission Notice to Rahul Gandhi: ಬಿಜೆಪಿ ಮತ್ತು ಕಾಂಗ್ರೆಸ್ ಧರ್ಮ, ಜಾತಿ, ವರ್ಗ ಮತ್ತು ಭಾಷೆಯ ಆಧಾರದ ಮೇಲೆ ದ್ವೇಷ ಸೃಷ್ಟಿಸುತ್ತಿವೆ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆಯೋಗವು ಇಬ್ಬರು ನಾಯಕರಿಗೂ ನೋಟಿಸ್ ಜಾರಿ ಮಾಡಿಲಾಗಿದೆ.
Kotak Mahindra Bank: ಐಟಿ ಅಪಾಯ ನಿರ್ವಹಣೆಯಲ್ಲಿ ಕೊರತೆಯನ್ನು ಕಂಡುಕೊಂಡ ನಂತರ ಬ್ಯಾಂಕ್ ಈ ಕ್ರಮವನ್ನು ತೆಗೆದುಕೊಂಡಿದೆ.ಆದರೆ ಬ್ಯಾಂಕ್ ತನ್ನ ಕ್ರೆಡಿಟ್ ಕಾರ್ಡ್ ಬಳಕೆದಾರರೂ ಸೇರಿದಂತೆ ತನ್ನ ಅಸ್ತಿತ್ವದಲ್ಲಿರುವ ಗ್ರಾಹಕರಿಗೆ ಸೇವೆಗಳನ್ನು ಒದಗಿಸುವುದನ್ನು ಮುಂದುವರಿಸುತ್ತದೆ.
Meghalaya Gang Rape : ಮೇಘಾಲಯದ ನೈಋತ್ಯ ಗಾರೋ ಹಿಲ್ಸ್ ಜಿಲ್ಲೆಯ ಚೆಂಗಾ ಬೆಂಗಾ ಗ್ರಾಮದಲ್ಲಿ ಏಪ್ರಿಲ್ 16 ರಂದು ಒಬ್ಬ ಹುಡುಗಿಯ ಸಾಮೂಹಿಕ ಅತ್ಯಾಚಾರ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Manipur National Highway : ಮಣಿಪುರದ ಮೂರು ಸುಧಾರಿತ ಸ್ಫೋಟಕ ಸಾಧನ ಸ್ಫೋಟಗಳಲ್ಲಿ ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಸೇತುವೆ ಹಾನಿಯಾಗಿದ್ದು, ಘಟನೆಯ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ
Gold and Diamonds Found in Noodles Packets: ಮುಂಬೈನಿಂದ ಬ್ಯಾಂಕಾಕ್ಗೆ ತೆರಳುತ್ತಿದ್ದ ಭಾರತೀಯ ಪ್ರಯಾಣಿಕನ ಟ್ರಾಲಿ ಬ್ಯಾಗ್ನಲ್ಲಿ ನೂಡಲ್ಸ್ ಪಾಕೆಟ್ಗಳಲ್ಲಿ ಈ ಬೆಲೆಬಾಳುವ ವಸ್ತುಗಳು ಪತ್ತೆಯಾಗಿದೆ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
Daily GK Quiz: For You: ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
Karnataka Weather: ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂತಾ ವರದಿಯಾಗಿದೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಈಗ ಹೇಳಿ ಮೋದಿ ಯಾರ ಪರ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶ್ನಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.