ಅಹಮದಾಬಾದಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ), ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕರೆದೊಯ್ಯುವ ಸಲುವಾಗಿ ವಿನ್ಯಾಸಗೊಂಡಿರುವ, ಭಾರತದ ಮಹತ್ವಾಕಾಂಕ್ಷಿ ಗಗನಯಾನ ಯೋಜನೆಯಲ್ಲಿ ಮಹತ್ತರ ಪಾತ್ರವನ್ನು ಹೊಂದಿದೆ. ಈ ಮಾನವ ಸಹಿತ ಗಗನಯಾತ್ರೆಯ ಯೋಜನೆ ಮೂವರು ಗಗನಯಾತ್ರಿಗಳನ್ನು ಭೂಮಿಯ ಮೇಲ್ಮೈಯಿಂದ 400 ಕಿಲೋಮೀಟರ್ಗಳಷ್ಟು ಎತ್ತರದಲ್ಲಿರುವ ಕಕ್ಷೆಗೆ ಕರೆದೊಯ್ಯುವ ಉದ್ದೇಶ ಹೊಂದಿದೆ.
ಗಗನಯಾನ ಯೋಜನೆ ಮೂವರು ಗಗನಯಾತ್ರಿಗಳು ಜೀವಿಸಬಲ್ಲ ಬಾಹ್ಯಾಕಾಶ ಕ್ಯಾಪ್ಸೂಲ್ ನಿರ್ಮಿಸುವ ಉದ್ದೇಶ ಹೊಂದಿದೆ. ಈ ಕ್ಯಾಪ್ಸೂಲ್ ಅವರನ್ನು ಬಾಹ್ಯಾಕಾಶದಲ್ಲಿ 400 ಕಿಲೋಮೀಟರ್ಗಳಷ್ಟು (ಅಂದಾಜು 250 ಮೈಲಿ) ಎತ್ತರಕ್ಕೆ ಕೊಂಡೊಯ್ದು, ಅವರನ್ನು ಮೂರು ದಿನಗಳ ಬಳಿಕ ಹಿಂದೂ ಮಹಾಸಾಗರಕ್ಕೆ ಮರಳಿಸಲಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ ಆಹಾರ ಸಂಸ್ಕರಣಾ ಯೋಜನೆಯಲ್ಲಿ ಅಕ್ರಮಗಳ ಸುಳ್ಳು ಆರೋಪಗಳಿಗಾಗಿ ₹ 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಸ್ಥಗಿತಗೊಂಡಿದ್ದ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಇಂದಿನಿಂದ ಸಾರ್ವಜನಿಕರಿಗೆ ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಘೋಷಿಸಿದ್ದಾರೆ.ಇಂಫಾಲದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 24 ರಂದು ಮಧ್ಯಾಹ್ನ 12:30 ಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಒಂಬತ್ತು ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳನ್ನು ಉದ್ಘಾಟಿಸಲಿದ್ದಾರೆ.
ಹೊಸ ಸಂಸತ್ ಭವನದ ನಿರ್ಮಾಣದ ಕುರಿತು ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಹೊಸ ಸಂಕೀರ್ಣವನ್ನು ಮೋದಿ ಮಲ್ಟಿಪ್ಲೆಕ್ಸ್ ಅಥವಾ ಮೋದಿ ಮ್ಯಾರಿಯೆಟ್ ಎಂದು ಕರೆಯಬೇಕು ಎಂದು ಹೇಳಿದ್ದಾರೆ.
Rain Alert 23-09-2023: ಹವಾಮಾನ ಇಲಾಖೆಯ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಸೆಪ್ಟೆಂಬರ್ 25 ರವರೆಗೆ ಹವಾಮಾನವು ಕೆಟ್ಟದಾಗಿರುತ್ತದೆ. ಈ ಅವಧಿಯಲ್ಲಿ ಮಧ್ಯಮ ಎತ್ತರ ಮತ್ತು ತಗ್ಗು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಂಭವವಿದೆ.
ಗುರುವಾರ ಬಂಧಿತ ಐವರು ಯುವಕರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮಣಿಪುರದ ಭದ್ರತಾ ಪಡೆಗಳು ಪೊಲೀಸ್ ಠಾಣೆಗಳಿಗೆ ನುಗ್ಗಿ ನ್ಯಾಯಾಲಯದ ಬಂಧನಕ್ಕೆ ಯತ್ನಿಸಿದ್ದಕ್ಕಾಗಿ ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಶೆಲ್ಗಳನ್ನು ಹಾರಿಸಿದಾಗ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ, ಇಂಫಾಲ್ನ ಅವಳಿ ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆಯನ್ನು ರಾಜ್ಯ ಸರ್ಕಾರವು ಸಂಜೆ 5 ಗಂಟೆಯಿಂದ ರದ್ದುಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯಸಭೆಯು ಮಹಿಳಾ ಮೀಸಲಾತಿ ಮಸೂದೆಯನ್ನು ಗುರುವಾರ ಬಹುಮತದಿಂದ ಅಂಗೀಕರಿಸಿದೆ, ಲೋಕಸಭೆಯು ಸರ್ವಾನುಮತದಿಂದ ಅಂಗೀಕರಿಸಲ್ಪಟ್ಟ ಒಂದು ದಿನದ ನಂತರ ರಾಜ್ಯಸಭೆಯಲ್ಲಿ 215 ಸಂಸದರು ಮಸೂದೆ ಪರವಾಗಿ ಮತ ಚಲಾಯಿಸುವುದರೊಂದಿಗೆ ಸದನದಲ್ಲಿ ಈ ಪ್ರಸ್ತಾಪವನ್ನು ಅಂಗೀಕರಿಸಲಾಯಿತು.ಎಲ್ಲಾ ಪಕ್ಷಗಳ ಸದಸ್ಯರು ಮಸೂದೆಗೆ ಬೆಂಬಲ ವ್ಯಕ್ತಪಡಿಸಿದರು.
Udhayanidhi stalin : ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ನೂತನ ಸಂಸತ್ತಿಗೆ ಭಾರತದ ರಾಷ್ಟ್ರಪತಿಯನ್ನು ಆಹ್ವಾನಿಸದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸನಾತನ ಧರ್ಮದ ಕುರಿತು ಹೇಳಿಕೆ ನೀಡಿ ರಾಷ್ಟ್ರಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದರು.
Shivshakti Point Sunrise: ಇನ್ನೊಂದೆಡೆ ಚಂದ್ರನ ದಕ್ಷಿಣ ಧ್ರುವದಲ್ಲಿ ಸೂರ್ಯೋದಯವಾಗಲಿದೆ. ಅಂದರೆ ವಿಕ್ರಮ್ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಸೂರ್ಯನ ಶಾಖದಿಂದ ಶಕ್ತಿಯನ್ನು ಪಡೆದು ಮತ್ತೆ ಕಾರ್ಯ ಪ್ರಾರಂಭಿಸುತ್ತದೆ.
IMD Weather prediction of 21 september 2023: ಇನ್ನು ಹವಾಮಾನ ಇಲಾಖೆಯ ಪ್ರಕಾರ, ಮಾನ್ಸೂನ್ ಸೆಪ್ಟೆಂಬರ್’ನಲ್ಲಿ ಮತ್ತೊಮ್ಮೆ ಸಕ್ರಿಯವಾಗಿದೆ. ಇದರಿಂದಾಗಿ ಯುಪಿ ಸೇರಿದಂತೆ ದೇಶದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ
Woman Reservation Bill: ಸಂಸತ್ತಿನ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿದೆ. ಇದರ ಪರವಾಗಿ 454 ಮತಗಳು ಚಲಾವಣೆಗೊಂಡರೆ, ವಿರುದ್ಧ ಕೇವಲ 2 ಮತಗಳು ಚಲಾವಣೆಯಾದವು. ಈ ಇಬ್ಬರು ವ್ಯಕ್ತಿಗಳು ಯಾರು ಎಂಬುದು ಈಗ ಮುಖ್ಯವಾದ ಪ್ರಶ್ನೆಯಾಗಿದೆ.
Women's Reservation Bill: ಲಿಂಗ ಅಸಮಾನತೆಯ ಜೊತೆಯಲ್ಲಿ ಜಾತಿ ಅಸಮಾನತೆಯನ್ನೂ ಒಳಗೊಂಡಿರುವ ಭಾರತೀಯ ಸಮಾಜದಲ್ಲಿ ಹಿಂದುಳಿದ ಜಾತಿಗಳಿಗೆ ಸೇರಿದ ಮಹಿಳೆಯರು ರಾಜಕೀಯವಾಗಿ ಉಳಿದವರ ಜೊತೆ ಪೈಪೋಟಿ ನಡೆಸಿ ಪ್ರಾತಿನಿಧ್ಯ ಪಡೆಯುವಂತಹ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಾಮರ್ಥ್ಯ ಇಲ್ಲದಿರುವುದನ್ನು ನಾವು ಗಮನಿಸಬೇಕಾಗಿದೆ.
26 Fingers baby: ಮಾಹಿತಿಯ ಪ್ರಕಾರ, ಈ ಕಂದಮ್ಮನ ಎರಡೂ ಕೈಗಳಲ್ಲಿ ತಲಾ ಏಲು ಬೆರಳುಗಳು ಮತ್ತು ಎರಡೂ ಕಾಲುಗಳಲ್ಲಿ ತಲಾ 6 ಬೆರಳುಗಳಿವೆ. ಈ ಸಂಬಂಧ ಹೇಳಿಕೆ ನೀಡಿರುವ ವೈದ್ಯರು, ಇದನ್ನು ಆನುವಂಶಿಕ ಘಟನೆ ಎಂದು ಪರಿಗಣಿಸಿದ್ದಾರೆ.
ಇಸ್ರೋದ ಚಂದ್ರಯಾನ-3 ಲಾಂಚ್ಪ್ಯಾಡ್ ನಿರ್ಮಿಸಲು ಕೆಲಸ ಮಾಡಿದ HEC (ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್) ನಲ್ಲಿನ ತಂತ್ರಜ್ಞ ದೀಪಕ್ ಕುಮಾರ್ ಉಪ್ರಾರಿಯಾ ಅವರು ರಾಂಚಿಯ ರಸ್ತೆಬದಿಯ ಅಂಗಡಿಯಲ್ಲಿ ಇಡ್ಲಿಗಳನ್ನು ಮಾರುತ್ತಿದ್ದಾರೆ.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನರೇಂದ್ರ ಮೋದಿ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ್ದರೂ ಹಿಂದುಳಿದ ಮತ್ತು ಎಸ್ಟಿ ವರ್ಗಗಳ ಮಹಿಳೆಯರಿಗೆ ದೊಡ್ಡ ಅವಕಾಶಗಳು ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.