ಆತನಿಗೆ ಬ್ಯಾಟ್ ಹಿಡಿಯುವುದು ಗೊತ್ತಿಲ್ಲ, ಸ್ಕೋರ್‌ ಬಗ್ಗೆ ತಿಳಿದೇ ಇಲ್ಲ.. ಆದರೂ! ಸಂಚಲನ ಸೃಷ್ಟಿಸಿತು ರಾಗಾ ಹೇಳಿಕೆ

ಬಿಹಾರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಮತ್ತು ರಾಯ್ ಬರೇಲಿಯ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಅಮಿತ್ ಶಾ ಅವರ ಪುತ್ರ ಜಯ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಆತನಿಗೆ ಬ್ಯಾಟ್ ಹಿಡಿಯುವುದು ಗೊತ್ತಿಲ್ಲ, ಸ್ಕೋರ್‌ ಬಗ್ಗೆ ತಿಳಿದೇ ಇಲ್ಲ.. ಆದರೂ! ಸಂಚಲನ ಸೃಷ್ಟಿಸಿತು ರಾಗಾ ಹೇಳಿಕೆ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More