Shepherd wins Lottery: ಅದೃಷ್ಟದ ಆಟ ಹೇಗಿರುತ್ತೇ ಎಂದು ಹೇಳೋದಕ್ಕೆ ಸಾಧ್ಯವೇ ಇಲ್ಲ. ಯಾರು ಯಾವಾಗ ಮತ್ತು ಹೇಗೆ ಬೇಕಾದರೂ, ಲಕ್ಷಾಧಿಪತಿಗಳಾಗಬಹುದು, ಕೋಟ್ಯಾಧಿಪತಿಯಾಗಿ ಮೆರೆಯಬಹುದು. ನಾವಿಂದು ಈ ವರದಿಯಲ್ಲಿ ಒಬ್ಬ ಕಾರ್ಮಿಕ ಲಾಟರಿ ಗೆದ್ದು ರಾತ್ರೋ ರಾತ್ರಿ ಲಕ್ಷಾಧಿಪತಿಯಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಪುತ್ರನ ಮದುವೆ ಡೇಟ್ ಬಹಿರಂಗಪಡಿಸಿದ ಮುಖೇಶ್ ಅಂಬಾನಿ! ಈ ದಿನ ಹಸೆಮಣೆ ಏರಲಿದ್ದಾರೆ ಅನಂತ್-ರಾಧಿಕಾ


ಪಶ್ಚಿಮ ಬಂಗಾಳದ ಬರ್ಧಮಾನ್ ಜಿಲ್ಲೆಯ ಕೂಲಿ ಕಾರ್ಮಿಕರೊಬ್ಬರು ಮೇಕೆ ಮೇಯಿಸಲು ಹೋಗಿದ್ದರು. ಆದರೆ ಮೇಕೆ ಮೇಯಿಸಿ ಹಿಂತಿರುಗುದಾಗ ಲಕ್ಷಾಧಿಪತಿಯಾಗಿದ್ದಾರೆ. ಇದು ಆಶ್ವರ್ಯಕರವಾದರೂ ಸತ್ಯ ಸಂಗತಿ,


ಈ ಘಟನೆ ನಡೆದಿರುವುದು ಪಶ್ಚಿಮ ಬಂಗಾಳದ ಪೂರ್ವ ಬರ್ದಮನ್‌’ನಲ್ಲಿ. ಮಾಧ್ಯಮ ವರದಿಗಳ ಪ್ರಕಾರ, ಪಶ್ಚಿಮ ಬಂಗಾಳದ ಬರ್ಧಮಾನ್ ಜಿಲ್ಲೆಯಲ್ಲಿ ವಾಸಿಸುವ ಕೂಲಿ ಕಾರ್ಮಿಕ ಭಾಸ್ಕರ್ ಮಜಿಗೆ ಅದೃಷ್ಟ ಕೈಹಿಡಿದಿದೆ. ಮೇಕೆ ಮೇಯಿಸಲು ಹೋಗಿದ್ದ ಈ ಕಾರ್ಮಿಕ, ಕೆಲಸ ಮುಗಿಸಿ ಹಿಂತಿರುಗುವಷ್ಟರಲ್ಲಿ ಲಾಟರಿ ಹೊಡೆದು ಲಕ್ಷಾಧಿಪತಿಯಾಗಿದ್ದಾನೆ.


ಇದನ್ನೂ ಓದಿ: 2023ರ ವಿಶ್ವಕಪ್’ನಲ್ಲಿ ಆಡುತ್ತಿರುವ 5 ಶ್ರೀಮಂತ ಆಟಗಾರರು ಇವರೇ!


ಆ ರೈತ ಕಳೆದ ಹತ್ತು ವರ್ಷಗಳಿಂದ ಲಾಟರಿ ಟಿಕೆಟ್‌’ಗಳನ್ನು ಖರೀದಿಸುತ್ತಿದ್ದನಂತೆ. ಅದೇ ರೀತಿ ಭಾನುವಾರದಂದು 40 ರೂಪಾಯಿ ಸಾಲ ಮಾಡಿ ಲಾಟರಿ ಟಿಕೆಟ್ ಖರೀದಿಸಿದ್ದು, ಮಧ್ಯಾಹ್ನದ ವೇಳೆಗೆ ಲಕ್ಷಾಧಿಪತಿಯಾಗಿದ್ದಾನೆ. ಈ ಸುದ್ದಿ ಕೇಳಿ ಆತನಿಗೂ ಖುಷಿಯಾಗಿದ್ದು, ಕುಟುಂಬಸ್ಥರು ಸಂತಸದಲ್ಲಿ ಕುಣಿದಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ