CM Vijay Govt Crisis : ವಿಜಯ್ ಸರ್ಕಾರ ಪತನ, ಶಾಸಕರ ಅನರ್ಹತೆ ಖಚಿತ! ಇದಕ್ಕೆ ಕಾರಣ ಆ 25 ಜನ

Vijay TVK govt in crisis : ಟಿವಿಕೆ ಗೆದ್ದು, ಸಮ್ಮಿಶ್ರ ಸರ್ಕಾರ ರಚಿಸಿ, ವಿಶ್ವಾಸಮತ ಯಾಚನೆಯಲ್ಲಿ ಗೆದ್ದರೂ ಸಹ, ಇದೀಗ ದಳಪತಿ ಆಡಳಿತ ಕೊನೆಗೊಳ್ಳುವ ಭೀತಿಯಲ್ಲಿದೆ. ಇದಕ್ಕೆ ಕಾರಣ ಬೆಂಬಲ ನೀಡಿದ ವಿಪಕ್ಷಗಳ 25 ಶಾಸಕರು. ಅಸಲಿಗೆ ತಮಿಳುನಾಡು ರಾಜಕಾರಣದಲ್ಲಿ ಮರು ಚುನಾವಣೆ ನಡೆಯುತ್ತಾ.. ವಿಜಯ್‌ ಸರ್ಕಾರ ಉರುಳಲು ಕಾರಣವೇನು..? ಇಂಟ್ರಸ್ಟಿಂಗ್‌ ಮಾಹಿತಿ ಇಲ್ಲಿದೆ..

CM Vijay Govt Crisis : ವಿಜಯ್ ಸರ್ಕಾರ ಪತನ, ಶಾಸಕರ ಅನರ್ಹತೆ ಖಚಿತ! ಇದಕ್ಕೆ ಕಾರಣ ಆ 25 ಜನ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.