ನವದೆಹಲಿ: ಉತ್ತರ ಪ್ರದೇಶದಲ್ಲಿ ಸಮಾಜವಿರೋಧಿ ಕೃತ್ಯ ಎಸಗುವವರ ʼರಾಮ ನಾಮ್‌ ಸತ್ಯ (ಅಂತ್ಯಸಂಸ್ಕಾರ) ನಿಶ್ಚಿತ" ಎಂದು ಕ್ರಿಮಿನಲ್‌ಗಳಿಗೆ ಸಿಎಂ ಯೋಗಿ ಆದಿತ್ಯನಾಥ್‌ ಅವರು ಖಡಕ್‌ ಎಚ್ಚರಿಕೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಉತ್ತರ ಪ್ರದೇಶದ ಅಲಿಗಢ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸತೀಶ್‌ ಕುಮಾರ್‌ ಗೌತಮ್‌ ಪರವಾಗಿ ಯೋಗಿ ಆದಿತ್ಯನಾಥ್‌ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು, "ನಮ್ಮ ರಾಜ್ಯದಲ್ಲಿ ಹೆಣ್ಣುಮಕ್ಕಳು ಸೇರಿ ಯಾರೇ ಆಗಲಿ ರಾತ್ರಿ ಚಿಂತೆ ಇಲ್ಲದೆ ಓಡಾಡುವ ವಾತಾವರಣ ನಿರ್ಮಾಣವಾಗುತ್ತದೆ ಎಂದು ಯಾರೂ ಯೋಚಿಸಿರಲಿಲ್ಲ. ಏಕೆಂದರೆ, ಉದ್ಯಮಿಗಳು, ಹೆಣ್ಣುಮಕ್ಕಳು, ರಾತ್ರಿ ಕೆಲಸ ಮಾಡುವವರ ತಂಟೆಗೆ ಹೋದರೆ ʼರಾಮ್‌ ನಾಮ್‌ ಸತ್ಯ ನಿಶ್ಚಿತʼ ಎಂಬುದು ಕ್ರಿಮಿನಲ್‌ಗಳಿಗೂ ಗೊತ್ತಾಗಿದೆ" ಅಂತಾ ಹೇಳಿದ್ದಾರೆ.  


ಇದನ್ನೂ ಓದಿ: H5N1 Bird Flu: ಮತ್ತೆ ಕೋವಿಡ್ ತರಹದ ವಿನಾಶ? ಹಕ್ಕಿ ಜ್ವರ 100 ಪಟ್ಟು ಹೆಚ್ಚು ಅಪಾಯಕಾರಿ!


ಮಾಫಿಯಾದಲ್ಲಿ ತೊಡಗಿರುವವರನ್ನು ಮಣ್ಣಲ್ಲಿ ಹೂತು ಹಾಕುತ್ತೇನೆʼ ಅಂತಾ ಗುಡುಗಿದ್ದಾರೆ.


ಇದನ್ನೂ ಓದಿ: Daily GK Quiz: ಸೌರವ್ಯೂಹದ ಯಾವ ಗ್ರಹವನ್ನು "ಬ್ಲೂ ಪ್ಲಾನೆಟ್" ಎಂದು ಕರೆಯಲಾಗುತ್ತದೆ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ